Featured

ಉಡುಪಿ : ಯಕ್ಷಗಾನ ಪ್ರಿಯರಿಗೆ “ಯಕ್ಷಪಂಚಮಿ-2024″ರ ರಸದೌತಣ – ಸೆ. 13 ರಿಂದ 20 ರ ಐದು ದಿನಗಳ ಯಕ್ಷಗಾನ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ : ಯಕ್ಷಗಾನ ಪ್ರಿಯರಿಗೆ “ಯಕ್ಷಪಂಚಮಿ-2024″ರ ರಸದೌತಣ – ಸೆ. 13 ರಿಂದ 20 ರ ಐದು ದಿನಗಳ ಯಕ್ಷಗಾನ : ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಶ್ರೀ ಕ್ಷೇತ್ರ ಹಟ್ಟಿಯಂಗಡಿ ಕೃಪಾಫೋಷಿತ ಯಕ್ಷಗಾನ ಮಂಡಳಿ ,ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ಸೆಪ್ಟೆಂಬರ್ 13 ರಿಂದ 19 ರ ವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷ ಪಂಚಮಿ ಎಂಬ ಶೀರ್ಷಿಕೆಯಡಿಯಲ್ಲಿ ಐದು ದಿನದ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆಂದು ಪತ್ರಿಕಾಗೋಷ್ಠಿಯಲ್ಲಿ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.

ಮಳೆಗಾಲದಲ್ಲಿ ಯಕ್ಷಗಾನ ಕಲಾವಿದರಿಗೆ ಬೆಂಬಲಿಸುವ ಮತ್ತು ಕಲಾಭಿಮಾನಿಗಳಿಗೆ ರಸದೌತಣ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಕಳೆದ ಐದು ವರ್ಷಗಳಿಂದ ನಡೆಯುತ್ತಿದೆ,ಇದರ ಜತೆಗೆ ಒಂದು ದಿನ ಉದ್ಘಾಟನೆ ಹಾಗೂ ಸಮರೋಪದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹಟ್ಟಿಯಂಗಡಿ ಮೇಳದ ಯಜಮಾನ ರಂಜಿತ್ ಶೆಟ್ಟಿ ತಿಳಿಸಿದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

1 hour ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

3 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago