ಉಡುಪಿ: ಶ್ರೀ ಕ್ಷೇತ್ರ ಹಟ್ಟಿಯಂಗಡಿ ಕೃಪಾಫೋಷಿತ ಯಕ್ಷಗಾನ ಮಂಡಳಿ ,ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ಸೆಪ್ಟೆಂಬರ್ 13 ರಿಂದ 19 ರ ವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷ ಪಂಚಮಿ ಎಂಬ ಶೀರ್ಷಿಕೆಯಡಿಯಲ್ಲಿ ಐದು ದಿನದ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆಂದು ಪತ್ರಿಕಾಗೋಷ್ಠಿಯಲ್ಲಿ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಮಳೆಗಾಲದಲ್ಲಿ ಯಕ್ಷಗಾನ ಕಲಾವಿದರಿಗೆ ಬೆಂಬಲಿಸುವ ಮತ್ತು ಕಲಾಭಿಮಾನಿಗಳಿಗೆ ರಸದೌತಣ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಕಳೆದ ಐದು ವರ್ಷಗಳಿಂದ ನಡೆಯುತ್ತಿದೆ,ಇದರ ಜತೆಗೆ ಒಂದು ದಿನ ಉದ್ಘಾಟನೆ ಹಾಗೂ ಸಮರೋಪದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹಟ್ಟಿಯಂಗಡಿ ಮೇಳದ ಯಜಮಾನ ರಂಜಿತ್ ಶೆಟ್ಟಿ ತಿಳಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…