ಉಡುಪಿ: ಯಕ್ಷಗಾನ, ಭಾಗವತರೂ, ಯಕ್ಷಗುರುಗಳೂ ಆಗಿದ ತೋನ್ಸೆ ಜಯಂತ ಕುಮಾರ್ ಅವರು ಅನಾರೋಗ್ಯದಿಂದಾಗಿ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ತೋನ್ಸೆ ಜಯಂತ ಕುಮಾರ್ ಅವರು ರಾಷ್ಟ್ರಪ್ರಶಸ್ತಿ ವಿಜೇತ, ಸಂಚಾರಿ ಯಕ್ಷಗಾನ ಭಂಡಾರ ತೋನ್ಸೆ ಕಾಂತಪ್ ಮಾಸ್ತರ್ ರವರ ಸುಪುತ್ರರಾಗಿದ್ದು, ಯಕ್ಷಗಾನ ಸವ್ಯಸಾಚಿ,ಯಕ್ಷವಾರಿಧಿ,ಕಾಳಿಂಗ ನಾವಡ,ಯಕ್ಷಸುಮ,ಜಾನಪದ ಅಕಾಡೆಮಿ ಪ್ರಶಸ್ತಿ ಹೀಗೆ ಅನೇಕ ಪ್ರಶಸ್ತಿ ಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಅಲ್ಲದೆ ದೇಶದ ರಾಷ್ಟ್ರಪತಿಗಳಾಗಿದ್ದ ಶಂಕರ್ ದಯಾಳ್ ಶರ್ಮಾರವರಿಂದ ಸನ್ಮಾನಿತರಾಗಿದ್ದಾರೆ.
ಸಾವಿರಾರು ವಿದ್ಯಾರ್ಥಿಗಳಿಗೆ ಗುರುಗಳಾಗಿದ್ದ ಇವರು ಕೆಲವು ಸಂಘ ಸಂಸ್ಥೆಗಳನ್ನು ಕಟ್ಟಿ ರಾಜ್ಯಮಟ್ಟಕ್ಕೆ ಬೆಳೆಸಿದವರು. ಯಕ್ಷಗಾನ ಭಾಗವತರಾಗಿ,ಮದ್ದಳೆ, ಚೆಂಡೆಯ ಜೊತೆಗೆ, ವೇಷಧಾರಿಯಾಗಿ ಕೂಡಾ ಪಾತ್ರ ಮಾಡಿದವರು.
ಮೃತ ಜಯಂತ ಕುಮಾರ್ ಅವರು ಪತ್ನಿ ವಿನೋದಾ ಹಾಗೂ ಮೂರು ಮಂದಿ ಗಂಡು ಮಕ್ಕಳನ್ನು ಅಗಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…