ಉಡುಪಿ : ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನದ ಗೋಷ್ಟಿ ಉದ್ಘಾಟನೆಗೆ ರೋಹಿತ್ ಚಕ್ರತೀರ್ಥ ಆಗಮಿಸಿದ್ದು, ಇದಕ್ಕೆ ಬಿಲ್ಲವ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಸಮ್ಮೇಳನ ನಡೆಯುತ್ತಿರುವ ಸ್ಥಳಕ್ಕೆ ಮುತ್ತಿಗೆ ಹಾಕಲು ಬಿಲ್ಲವ ಮುಖಂಡರು ಯತ್ನಿಸಿದ್ದು, ಸ್ಥಳದಲ್ಲಿ ಪೋಲಿಸರಿಂದ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.
ಇನ್ನು ಸಮ್ಮೇಳನದ ಮೈದಾನದಿಂದ 150 ಮೀಟರ್ ದೂರದಲ್ಲಿಯೇ ಪ್ರತಿಭಟನಾಕಾರರನ್ನು ಪೋಲಿಸರು ತಡೆದಿದ್ದು, ಪ್ರತಿಭಟನಾಕಾರರು ರೋಹಿತ್ ಚಕ್ರತೀರ್ಥ ವಿರುದ್ದ ತೀವ್ರವಾಗಿ ಘೋಷಣೆ ಕೂಗಿದ್ದಾರೆ.
ರೋಹಿತ್ ಚಕ್ರತೀರ್ಥ ನಾರಾಯಣ ಗುರುಗಳಿಗೆ ಅಗೌರವ ತೋರಿದ್ದು, 10ನೇ ತರಗತಿ ಪಠ್ಯ ಪುಸ್ತಕದಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಾಠವನ್ನು ಕೈ ಬಿಡಲಾಗಿದೆ ಎಂದು ಬಿಲ್ಲವ ಸಮುದಾಯದ ಆರೋಪಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…