ಉಡುಪಿ: ಬಡ್ಡಿ ಹಣ ನೀಡದ ಕಾರಣಕ್ಕೆ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ಜಾಮೀನು
ಪಡೆದುಕೊಂಡಿದ್ದಾರೆ.
ಸಸಿಹಿತ್ಲು ಮೇಳದ ಕಲಾವಿದ ನಿತಿನ್ ಆಚಾರ್ಯ ಮೇಲೆ ಪಾವಂಜೆ ಮೇಳದ ಕಲಾವಿದ ಸಚಿನ್ ಹಾಗೂ ಆತನ ತಂದೆ ಕುಶಾಲಣ್ಣ ಮರಣಾಂತಿಕ ಹಲ್ಲೆ ನಡೆಸಿದ್ದರು. ಈ ಸಂಬಂಧ ಪಡುಬಿದ್ರಿ ಠಾಣೆಯಲ್ಲಿ ಪುಕರಣ ದಾಖಲಾಗಿತ್ತು. ಇದೀಗ ಆರೋಪಿಗಳಾದ ಸಚಿನ್ ಹಾಗೂ ಕುಶಾಲ ನ್ಯಾಯಾಲಯಕ್ಕೆ ಹಾಜರಾಗಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ.
ಇದೇ ವೇಳೆ ಹಲ್ಲೆಗೊಳಗಾಗಿದ್ದ ನಿತಿನ್ ಆಚಾರ್ಯ ವಿರುದ್ಧ ಕಾಪು ಠಾಣೆಯಲ್ಲಿ ಪುತಿ ದೂರು ದಾಖಲಾಗಿದೆ.ನಿತಿನ್ ಆಚಾರ್ಯ ಚಿನ್ನ ತೆಗೆದುಕೊಂಡು ವಾಪಸು ಕೊಟ್ಟಿಲ್ಲ ಎಂದು ಸಚಿನ್ ತಾಯಿ ಕಾಪು ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಪುಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಉಡುಪಿ ಎಸ್ಪಿ ಡಾ.ಅರುಣ್ ಕೆ. ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…