ಉಡುಪಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ನಡೆದ ಘಟನೆ
ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿತ್ತು
ಸರ್ಕಾರಿ ಬಸ್ನ್ನು ಓವರ್ ಟೆಕ್ ಮಾಡುವ ಬರದಲ್ಲಿ ಸರ್ಕಾರಿ ಬಸ್ನ ಒಂದು ಬದಿಗೆ ಗುದ್ದಿದ ಖಾಸಗಿ ಬಸ್
ಸ್ವಲ್ಪದರಲ್ಲೇ ಪಾರಾದ ವಿಂಡೋ ಸಿಟ್ನಲ್ಲಿ ಕುಳಿತ ಪ್ರಯಾಣಿಕರು
ನಮ್ಗೆ ಟೈಮ್ ಇಲ್ಲ ಹಾಗಾಗಿ ಬಸ್ ಓಡಿಸಿದೆ ಅಂತ ಉಡಾಪೆ ಉತ್ತರ ನೀಡಿದ ಖಾಸಗಿ ಬಸ್ ಡ್ರೈವರ್
ಈ ವೇಳೆ ಡ್ರೈವರ್ನನ್ನು ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು
ಶಕ್ತಿ ಯೋಜನೆ ಬಳಿಕ ಸರ್ಕಾರಿ ಬಸ್ ಎದುರು ಅಡ್ಡಾದಿಡ್ಡಿಯಾಗಿ ಓಡಿಸುತ್ತಿರುವ ಖಾಸಗಿ ಬಸ್ ಡ್ರೈವರ್ಗಳು
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…