ಉಡುಪಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ನಡೆದ ಘಟನೆ
ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿತ್ತು
ಸರ್ಕಾರಿ ಬಸ್ನ್ನು ಓವರ್ ಟೆಕ್ ಮಾಡುವ ಬರದಲ್ಲಿ ಸರ್ಕಾರಿ ಬಸ್ನ ಒಂದು ಬದಿಗೆ ಗುದ್ದಿದ ಖಾಸಗಿ ಬಸ್
ಸ್ವಲ್ಪದರಲ್ಲೇ ಪಾರಾದ ವಿಂಡೋ ಸಿಟ್ನಲ್ಲಿ ಕುಳಿತ ಪ್ರಯಾಣಿಕರು
ನಮ್ಗೆ ಟೈಮ್ ಇಲ್ಲ ಹಾಗಾಗಿ ಬಸ್ ಓಡಿಸಿದೆ ಅಂತ ಉಡಾಪೆ ಉತ್ತರ ನೀಡಿದ ಖಾಸಗಿ ಬಸ್ ಡ್ರೈವರ್
ಈ ವೇಳೆ ಡ್ರೈವರ್ನನ್ನು ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು
ಶಕ್ತಿ ಯೋಜನೆ ಬಳಿಕ ಸರ್ಕಾರಿ ಬಸ್ ಎದುರು ಅಡ್ಡಾದಿಡ್ಡಿಯಾಗಿ ಓಡಿಸುತ್ತಿರುವ ಖಾಸಗಿ ಬಸ್ ಡ್ರೈವರ್ಗಳು
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…