Featured

ಉಡುಪಿ : ಯಶ್ಪಾಲ್‌‌ ಜೆಲ್ಲೆಯ ಹಿಂದೂ ಸಂಘಟನೆಯ ಜನಪ್ರಿಯ ನಾಯಕ : ರಘುಪತಿ ಭಟ್ – Vishwanews24

ಹಿಂದುತ್ವದ ಆಧಾರದಲ್ಲಿ ಯಶ್ಪಾಲ್‌‌  ರಾಜಕೀಯಕ್ಕೆ ಪ್ರವೇಶ   : ರಘುಪತಿ ಭಟ್

ಉಡುಪಿ: ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಯಶ್ಪಾಲ್ ಸುವರ್ಣ ರವರು ಹಿಂದುತ್ವದ ಆಧಾರದಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದು ಜೆಲ್ಲೆಯ ಹಿಂದೂ ಸಂಘಟನೆಯ ಜನಪ್ರಿಯ ನಾಯಕರಾಗಿದ್ದಾರೆ. ಎರಡು ಬಾರಿ ನಗರ ಸಭೆಯ ಸದಸ್ಯರಾಗಿ ಸಾರ್ವಜನಿಕ ಜೀವನದ ವಿಶೇಷ ಅನುಭವಗಳನ್ನು ಹೊಂದಿದ್ದಾರೆ ಎಂದು ಶಾಸಕರಾದ ರಘುಪತಿ ಭಟ್ ಹೇಳಿದರು.

ಅವರು ಪರ್ಕಳದಲ್ಲಿ ಹೆರ್ಗ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಸಾಮಾಜಿಕ ನೆಲೆಯಲ್ಲಿ ಉಭಯ ಜಿಲ್ಲೆಗಳ ಮೀನುಗಾರಿಕಾ ಫೆಡರೇಷನ್ ನ ಎರಡು ಅವಧಿಗೆ ಅಧ್ಯಕ್ಷರಾಗಿ ನಷ್ಟ ದಲ್ಲಿದ್ದ ಸಂಸ್ಥೆಯನ್ನು ಲಾಭದಲ್ಲಿ ತಂದು ನಿಲ್ಲಿಸಿದ್ದಾರೆ. ಮುಚ್ಚುವಂತಹ ಸ್ಥಿತಿಯಲ್ಲಿದ್ದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾಗಿ ಅದನ್ನು ಪುನಶ್ಚೇತನಗೊಳಿಸಿ ಈಗ ಕೋಟ್ಯಾಂತರ ರೂಪಾಯಿಗಳ ಲಾಭದಲ್ಲಿ ನಡೆಯುವಂತೆ ಮಾಡಿದ್ದಲ್ಲದೆ ಮೀನುಗಾರರಿಗೆ ಈ ಸಂಸ್ಥೆಯ ಮೂಲಕ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಅವರು ಹಿಂದುತ್ವ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯ ಆಧಾರದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಸಮರ್ಥ ಅಭ್ಯರ್ಥಿಯಾಗಿ ಅತಿ ಹೆಚ್ಚು ಮತಗಳಿಂದ ವಿಜಯಿಯಾಗಲಿದ್ದಾರೆ ಎಂದು ಅವರು ಹೇಳಿದರು.

ನಗರ ಬಿ.ಜೆ.ಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕ್ಷೇತ್ರ ಪ್ರಭಾರಿಗಳಾದ ಗಣೇಶ್ ಹೊಸಬೆಟ್ಟು,ನಗರ ಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಮಾಜಿ ಅಧ್ಯಕ್ಷರಾದ ದಿನಕರ್ ಶೆಟ್ಟಿ, ಕಿರಣ್ ಕುಮಾರ್, ನಗರ ಸಭಾ ಸದಸ್ಯರಾದ ಅಶ್ವಿನಿ ಪೂಜಾರಿ, ವಿಜಯಲಕ್ಷ್ಮೀ, ಕಲ್ಪನಾ ಸುಧಾಮ, ನಗರ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಮಹಾಶಕ್ತಿ ಕೇಂದ್ರದ ಸಂಚಾಲಕರಾದ ಹೇಮಂತ್ ಪರ್ಕಳ, ಶಿವಾನಂದ ಕಾಮತ್ ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

23 minutes ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

30 minutes ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

37 minutes ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

3 hours ago