ಉಡುಪಿ : ಯುವಕ ನಾಪತ್ತೆ – vishwanews24

Featured, ಉಡುಪಿ

ಉಡುಪಿ : ಯುವಕ ನಾಪತ್ತೆ

 ಉಡುಪಿ : ಹೊಟೇಲ್ ಒಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕುಂದಾಪುರ ತಾಲೂಕಿನ ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ಮಾರ್ಚ್ 1 ರಂದು ಕೆಲಸಕ್ಕೆಂದು ಹೋದವರು ಮನೆಗೆ ವಾವಾಸು ಬಾರದೆ ನಾಪತ್ತೆಯಾಗಿರುತ್ತಾರೆ

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ದೂ.ಸಂ: 08259-280299, ಕುಂದಾಪುರ ಠಾಣೆ ದೂ.ಸಂ: 08254-230338, ಎಸ್.ಡಿ.ಪಿ.: 08254-232338, ಡಿ.ಪಿ.: 0820-2534777, ರೇಂಜ್: 8242220501 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ : ವಾಣಿಜ್ಯ ಬಳಕೆ ಸಿಲಿಂಡರ್‌ ಅಭಾವ :  150ಕ್ಕೂ ಹೆಚ್ಚು ಹೊಟೇಲ್‌ ಬಂದ್‌ – vishwanews24

Leave a Reply