ಉಡುಪಿ: ಮಣಿಪಾಲದಲ್ಲಿ ಸೋಲಾರ್ ಕಂಪೆನಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಪೆರ್ಡೂರು ಗ್ರಾಮದ ಸತೀಶ ಎಂಬವರು ಮಗಳು ಸೃಷ್ಟಿ(25) ಎಂಬವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಜು.14ರಂದು ಆಕೆಯು ಕೆಲಸ ಮಾಡುತ್ತಿದ್ದ ಮಣಿಪಾಲ ಕಂಪೆನಿಯವರು ಬೆಂಗಳೂರಿಗೆ ಕಳುಹಿಸುತ್ತಿದ್ದಾರೆ ಎಂದು ಹೇಳಿ ನಿಟ್ಟೂರಿನ ಬಾಡಿಗೆ ಮನೆಯಿಂದ ಬೆಂಗಳೂರಿಗೆ ಹೋಗಿದ್ದಳು. ಬೆಂಗಳೂರಿಗೆ ಹೋದ ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆ ಯಾಗಿದ್ದಾಳೆ. ಕಂಪೆನಿಯಲ್ಲಿ ವಿಚಾರಿಸಿದಾಗ ಆಕೆ ಕಂಪೆನಿ ಕೆಲಸ ಬಿಟ್ಟು ಹೋಗಿರುವುದು ತಿಳಿದುಬಂತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…