ಉಡುಪಿ : ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಕುಳ್ಳಗಿನ ಶರೀರ,ಬಿಳಿ ಮೈ ಬಣ್ಣ,ಮುಖದ ಎರಡೂ ಕೆನ್ನೆಗಳಲ್ಲಿ ಗುಳಿ ಬೀಳುವುದು,ಬಲಕೈ ಮೇಲೆ ಚಿಕ್ಕ ಕಪ್ಪು ಮಚ್ಚೆ ಹೊಂದಿದ್ದು,ನೀಲಿ ಬಣ್ಣದ ಚೂಡಿದಾರ ಟಾಪ್.ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು.ಕನ್ನಡ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…