ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮಾನ್ಸ್ ಬೆಂಗಳೂರು ಸಹಯೋಗದೊಂದಿಗೆ ಅನುಷ್ಠಾನಗೊಂಡಿರುವ ಯುವಸ್ಪಂದನ ಕಾರ್ಯಕ್ರಮದಡಿಯಲ್ಲಿ ನಡೆದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಉಡುಪಿ ಜಿಲ್ಲಾ ತಂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಲೇಖನ – ಯುವ ಸ್ಪಂದನ ಶ್ಯಾಮಲಾ ಕಿರಣ್ ಪ್ರಥಮ, ಅತ್ಯುತ್ತಮ ಲೇಖನ ಚಟುವಟಿಕೆ ಜ್ಯೋತಿ ಪ್ರಶಾಂತ್ ಪ್ರಥಮ ಹಾಗೂ ಗುಂಪು ಚಟುವಟಿಕೆಯಲ್ಲಿ ಯುವಸ್ಪಂದನ ವಿಡಿಯೋ ಪ್ರಥಮ, ಭಿತ್ತಿಪತ್ರ ರಚನೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ.
ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಿ : ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ -Vishwanews24
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ. ಸಿ ನಾರಾಯಣ ಗೌಡ ಪ್ರಶಸ್ತಿ ಪ್ರಧಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಕೆ ಶ್ರೀನಿವಾಸ್, ಬೆಂಗಳೂರು ನಿಮಾನ್ಸ್ ನಿರ್ದೇಶಕ ಡಾ| ಗುರುರಾಜ್, ಬೆಂಗಳೂರು ನಿಮಾನ್ಸ್ ಹೆಚ್ಚುವರಿ ಪ್ರಾಧ್ಯಾಪಕ ಡಾ| ಪ್ರದೀಪ್ ಬಾನಂದೂರು ಉಪಸ್ಥಿತರಿದ್ದರು.
ಉಡುಪಿ : ಫೆಬ್ರವರಿ 17 ರಂದು ಸಾಂಸ್ಕೃತಿಕ ಸೌರಭ ಕಾರ್ಯಕ್ರಮ -Vishwanews24
ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ ರೋಷನ್ ಶೆಟ್ಟಿ ಭಾಗವಹಿಸಿ, ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]