ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮಾನ್ಸ್ ಬೆಂಗಳೂರು ಸಹಯೋಗದೊಂದಿಗೆ ಅನುಷ್ಠಾನಗೊಂಡಿರುವ ಯುವಸ್ಪಂದನ ಕಾರ್ಯಕ್ರಮದಡಿಯಲ್ಲಿ ನಡೆದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಉಡುಪಿ ಜಿಲ್ಲಾ ತಂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಲೇಖನ – ಯುವ ಸ್ಪಂದನ ಶ್ಯಾಮಲಾ ಕಿರಣ್ ಪ್ರಥಮ, ಅತ್ಯುತ್ತಮ ಲೇಖನ ಚಟುವಟಿಕೆ ಜ್ಯೋತಿ ಪ್ರಶಾಂತ್ ಪ್ರಥಮ ಹಾಗೂ ಗುಂಪು ಚಟುವಟಿಕೆಯಲ್ಲಿ ಯುವಸ್ಪಂದನ ವಿಡಿಯೋ ಪ್ರಥಮ, ಭಿತ್ತಿಪತ್ರ ರಚನೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ.
ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಿ : ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ -Vishwanews24
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ. ಸಿ ನಾರಾಯಣ ಗೌಡ ಪ್ರಶಸ್ತಿ ಪ್ರಧಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಕೆ ಶ್ರೀನಿವಾಸ್, ಬೆಂಗಳೂರು ನಿಮಾನ್ಸ್ ನಿರ್ದೇಶಕ ಡಾ| ಗುರುರಾಜ್, ಬೆಂಗಳೂರು ನಿಮಾನ್ಸ್ ಹೆಚ್ಚುವರಿ ಪ್ರಾಧ್ಯಾಪಕ ಡಾ| ಪ್ರದೀಪ್ ಬಾನಂದೂರು ಉಪಸ್ಥಿತರಿದ್ದರು.
ಉಡುಪಿ : ಫೆಬ್ರವರಿ 17 ರಂದು ಸಾಂಸ್ಕೃತಿಕ ಸೌರಭ ಕಾರ್ಯಕ್ರಮ -Vishwanews24
ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ ರೋಷನ್ ಶೆಟ್ಟಿ ಭಾಗವಹಿಸಿ, ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…