ಉಡುಪಿ: ಮೂಡುಬಿದಿರೆ ನಿವಾಸಿ, ಉಡುಪಿಯ ನ್ಯಾಯವಾದಿ ಸುಲತಾ (35) ಜೂ.18ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ತಂದೆ, ತಾಯಿ, ಪುತ್ರನನ್ನು ಅಗಲಿದ್ದಾರೆ. ಉಚಿತ ಕಾನೂನು ಸಲಹೆಗಾರ್ತಿಯಾಗಿದ್ದ ಇವರು ಸರಕಾರಿ ಅಭಿಯೋಜಕಿಯಾಗಿಯೂ ನೇಮಕಗೊಂಡಿದ್ದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಸಹಿತ ಇತರ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು.
ಉಡುಪಿಯ ವಕೀಲರ ಸಂಘದ ಅತ್ಯಂತ ಪ್ರತಿಭಾನ್ವಿತ ವಕೀಲರಲ್ಲಿ ಒಬ್ಬರಾಗಿದ್ದು, ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ನ್ಯಾಯಾಧೀಶೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮೌಖಿಕ ಸಂದರ್ಶನವನ್ನು ಎದುರಿಸುತ್ತಿದ್ದ ಮತ್ತು ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ಆಯ್ಕೆಯಾಗಿದ್ದ ಸುಲತಾ ಅವರ ನಿಧನಕ್ಕೆ ಅಂಬೇಡ್ಕರ್ ಯುವಸೇನೆ ಸಂತಾಪ ಸೂಚಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…