ಉಡುಪಿ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ( ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ತೇರ್ಗಡೆ ಹೊಂದಿದ ಆಸಕ್ತ 21 ರಿಂದ 35 ವಯೋಮಿತಿಯೊಳಗಿನ ಯುವಕ / ಯುವತಿಯರು ತಮ್ಮ ಸ್ವ ವಿವರಗಳನ್ನು ಮಾರ್ಚ್ 20 ರ ಒಳಗೆ ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರದ ದೂರವಾಣಿ ಸಂಖ್ಯೆ : 0280-2533933 (9902158073, 8495826518) ಅನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.
ಉಡುಪಿ : ಭ್ರೂಣ ಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧ : ನ್ಯಾ. ಕಾವೇರಿ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…