Featured

ಉಡುಪಿ : ಯುವ ಸ್ವಯಂ ಸೇವಕರ ಹುದ್ದೆ: ಅರ್ಜಿ ಆಹ್ವಾನ -Vishwanews24

ಉಡುಪಿ : ಯುವ ಸ್ವಯಂ ಸೇವಕರ ಹುದ್ದೆ: ಅರ್ಜಿ ಆಹ್ವಾನ -Vishwanews24

ಉಡುಪಿ:ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ದೇಶದಾದ್ಯಂತ ರಾಷ್ಟ್ರೀಯ ಯುವ ಸ್ವಯಂಸೇವಕರು ಎಂಬ ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರದ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಯಡಿಯಲ್ಲಿ ಜಿಲ್ಲಾವಾರು ಯುವ ಜನರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಉಡುಪಿ : ಆನ್‌ಲೈನ್ ತಂತ್ರಜ್ಞಾನದಡಿ ವಿದ್ಯುತ್ ಬಿಲ್ ಪಾವತಿಗೆ ಅವಕಾಶ -Vishwanews24

ಅಭ್ಯರ್ಥಿಗಳು 18 ರಿಂದ 29 ವರ್ಷ ವಯೋಮಿತಿಯವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸ ಭತ್ಯೆ ಸೇರಿ ಗೌರವಧನವಾಗಿ ತಿಂಗಳಿಗೆ 5000 ರೂ. ನೀಡಲಾಗುವುದು.

ಅರ್ಜಿ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್  https://nyks.nic.in/nycapp/main.asp  ಅಥವಾ  ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಛೇರಿ ಆವರಣ, ಮಣಿಪಾಲ ದೂ. ಸಂಖ್ಯೆ 0820-2574992 ಅನ್ನು ಸಂಪರ್ಕಿಸುವ0ತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಲ್ಫ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

2 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

3 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

3 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

3 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago