Featured

ಉಡುಪಿ : ಯು.ಎ.ಇ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಫಾರೂಕ್ ಚಂದ್ರನಗರ ಆಯ್ಕೆ – vishwanews24

ಉಡುಪಿ : ಯು.ಎ.ಇ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಫಾರೂಕ್ ಚಂದ್ರನಗರ ಆಯ್ಕೆ

ಉಡುಪಿ: ಕಳತ್ತೂರು ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಚಂದ್ರನಗರ ಇದರ ಮ್ಹಾಲಕರು ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷರು ಯುವ ನಾಯಕರು ಉದ್ಯಮಿಯಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರು ಯು.ಎ.ಇ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 10 ದುಬೈ ಅಲ್ ಖುಷಿಸ್ ಉಡ್ಲಮ್ ಪಾರ್ಕ್ ದುಬೈ ಶಾಲಾ ಸಭಾಂಗಣದಲ್ಲಿ ನಡೆಯುವ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಹಲವಾರು ದೇಶ ಹಾಗೂ ವಿದೇಶದ ಗಣ್ಯತಿಗಣ್ಯರ ಸಮ್ಮುಖದಲ್ಲಿ 2023 ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಯೂತ್ ಐಕಾನ್ ಪಡೆಯಲಿದ್ದಾರೆಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ(ರಿ) ದುಬೈ ಘಟಕದ ಅಧ್ಯಕ್ಷರಾದ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲೆ,ಕಾರ್ಯದರ್ಶಿ ಅಮರದೀಪ ಕಲ್ಲುರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ಎಲ್ಲಾ ಜಾತಿಯವರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದು ಗ್ರಾಮ ಮಟ್ಟದ ಜನರಿಗೆ ತನ್ನಿಂದ ಆಗುವ ಸಹಾಯ ಮಾಡುತ್ತ ಕುಡಿಯುವ ನೀರು,ರಸ್ತೆ ನಿರ್ಮಾಣ,ಕೊರೋಣ ದಂತ ಮಹಾಮಾರಿ ಬಂದಾಗ ಸಂತ್ರಸ್ತರಿಗೆ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾಗಿ ಅದರ ಮುಖಾಂತರ ಸುಮಾರು 6000 ಕ್ಕೂ ಮಿಕ್ಕಿ ಮನೆಗೆ ಅಕ್ಕಿ ಪಡಿತರ ಕಿಟ್ ನೀಡಿದ್ದು ,ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆ ,ಪೊಲೀಸ್ ಇಲಾಖೆಯವರ ಸಹಕಾರದಿಂದ ಹಲವಾರು ಮೆಡಿಕಲ್ ಕ್ಯಾಂಪ್, ಬ್ಲಡ್ ಕ್ಯಾಂಪ್,ವಿದ್ಯಾರ್ಥಿ ವೇತನದಂತ ನೂರಾರು ಸಾಮಾಜಿಕ ಕಾರ್ಯಕ್ರಮದಲ್ಲಿ ತನ್ನನ್ನು ತಾನು ತೊಡಗಿಸಿ ಸರಕಾರದಿಂದ ಸಿಗುವ ಸವಲತ್ತುಗಳನ್ನು ಜನರಿಗೆ ಸುಲಭ ರೀತಿಯಲ್ಲಿ ಸಿಗಲು ಹಲವಾರು ಮಾಹಿತಿ ಕಾರ್ಯಕ್ರಮ ಮಾಡಿರುತ್ತಾರೆ ಹೀಗೆ ಹತ್ತಾರು ಸಾಮಾಜಿಕ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿ ಕರ್ನಾಟಕ ಸರಕಾರದ ಪ್ರತಿಷ್ಠಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಏಷ್ಯಾ ಫೇಷಿಫಿಕ್ ಗೋಲ್ಡ್ ಸ್ಟಾರ್ ಅವಾರ್ಡ್ ದೆಹಲಿ, ಜನಸೇವಾ ಸದ್ಭಾವನ್ ಪುರಸ್ಕಾರ್ ಅವಾರ್ಡ್ ಗೋವಾ,ಕೈರಲಿ ಪ್ರಕಾಶನ ಕೊಡಲ್ಪಟ್ಟ ಸಮಾಜ ರತ್ನ ಕೇರಳ ,ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಸಾಧಕ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ವತಿಯಿಂದ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿ ಪಡೆದು ನೂರಾರು ಸಂಘ ಸಂಸ್ಥೆಗಳಿಂದ ಸನ್ಮಾನ ಅಭಿನಂದನೆ ಪಡೆದಿರುತ್ತಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago