Featured

ಉಡುಪಿ : ಯು.ಎ.ಇ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಫಾರೂಕ್ ಚಂದ್ರನಗರ ಆಯ್ಕೆ – vishwanews24

ಉಡುಪಿ : ಯು.ಎ.ಇ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಫಾರೂಕ್ ಚಂದ್ರನಗರ ಆಯ್ಕೆ

ಉಡುಪಿ: ಕಳತ್ತೂರು ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಚಂದ್ರನಗರ ಇದರ ಮ್ಹಾಲಕರು ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷರು ಯುವ ನಾಯಕರು ಉದ್ಯಮಿಯಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರು ಯು.ಎ.ಇ 2023 ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 10 ದುಬೈ ಅಲ್ ಖುಷಿಸ್ ಉಡ್ಲಮ್ ಪಾರ್ಕ್ ದುಬೈ ಶಾಲಾ ಸಭಾಂಗಣದಲ್ಲಿ ನಡೆಯುವ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಹಲವಾರು ದೇಶ ಹಾಗೂ ವಿದೇಶದ ಗಣ್ಯತಿಗಣ್ಯರ ಸಮ್ಮುಖದಲ್ಲಿ 2023 ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಯೂತ್ ಐಕಾನ್ ಪಡೆಯಲಿದ್ದಾರೆಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ(ರಿ) ದುಬೈ ಘಟಕದ ಅಧ್ಯಕ್ಷರಾದ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲೆ,ಕಾರ್ಯದರ್ಶಿ ಅಮರದೀಪ ಕಲ್ಲುರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ಎಲ್ಲಾ ಜಾತಿಯವರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದು ಗ್ರಾಮ ಮಟ್ಟದ ಜನರಿಗೆ ತನ್ನಿಂದ ಆಗುವ ಸಹಾಯ ಮಾಡುತ್ತ ಕುಡಿಯುವ ನೀರು,ರಸ್ತೆ ನಿರ್ಮಾಣ,ಕೊರೋಣ ದಂತ ಮಹಾಮಾರಿ ಬಂದಾಗ ಸಂತ್ರಸ್ತರಿಗೆ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾಗಿ ಅದರ ಮುಖಾಂತರ ಸುಮಾರು 6000 ಕ್ಕೂ ಮಿಕ್ಕಿ ಮನೆಗೆ ಅಕ್ಕಿ ಪಡಿತರ ಕಿಟ್ ನೀಡಿದ್ದು ,ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆ ,ಪೊಲೀಸ್ ಇಲಾಖೆಯವರ ಸಹಕಾರದಿಂದ ಹಲವಾರು ಮೆಡಿಕಲ್ ಕ್ಯಾಂಪ್, ಬ್ಲಡ್ ಕ್ಯಾಂಪ್,ವಿದ್ಯಾರ್ಥಿ ವೇತನದಂತ ನೂರಾರು ಸಾಮಾಜಿಕ ಕಾರ್ಯಕ್ರಮದಲ್ಲಿ ತನ್ನನ್ನು ತಾನು ತೊಡಗಿಸಿ ಸರಕಾರದಿಂದ ಸಿಗುವ ಸವಲತ್ತುಗಳನ್ನು ಜನರಿಗೆ ಸುಲಭ ರೀತಿಯಲ್ಲಿ ಸಿಗಲು ಹಲವಾರು ಮಾಹಿತಿ ಕಾರ್ಯಕ್ರಮ ಮಾಡಿರುತ್ತಾರೆ ಹೀಗೆ ಹತ್ತಾರು ಸಾಮಾಜಿಕ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿ ಕರ್ನಾಟಕ ಸರಕಾರದ ಪ್ರತಿಷ್ಠಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಏಷ್ಯಾ ಫೇಷಿಫಿಕ್ ಗೋಲ್ಡ್ ಸ್ಟಾರ್ ಅವಾರ್ಡ್ ದೆಹಲಿ, ಜನಸೇವಾ ಸದ್ಭಾವನ್ ಪುರಸ್ಕಾರ್ ಅವಾರ್ಡ್ ಗೋವಾ,ಕೈರಲಿ ಪ್ರಕಾಶನ ಕೊಡಲ್ಪಟ್ಟ ಸಮಾಜ ರತ್ನ ಕೇರಳ ,ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಸಾಧಕ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ವತಿಯಿಂದ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿ ಪಡೆದು ನೂರಾರು ಸಂಘ ಸಂಸ್ಥೆಗಳಿಂದ ಸನ್ಮಾನ ಅಭಿನಂದನೆ ಪಡೆದಿರುತ್ತಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago