ಉಡುಪಿ : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ, ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಾದ ಮಳೆ, ಪ್ರವಾಹ, ವಾಯುಬಾರ ಕುಸಿತ, ಭೂಕಂಪ, ನೆರೆಹಾವಳಿ, ಕಟ್ಟಡ ಕುಸಿತ ಇತ್ಯಾದಿಗಳಿಂದಾಗುವ ಅನಾಹುತಗಳ ಬಗ್ಗೆ ಮುಂಜಾಗೃತ ಕ್ರಮ ಹಾಗೂ ರಕ್ಷಣಾ ಕೆಲಸಗಳನ್ನು ನಿರ್ವಹಿಸಲು ಮತ್ತು ಈ ಸಂದರ್ಭದಲ್ಲಿ ತುರ್ತು ಸ್ಥಳಕ್ಕೆ ಹೋಗಬೇಕಾಗಿರುವ ಕಂದಾಯ ಇಲಾಖೆಯ ಎಲ್ಲಾ 7 ತಾಲೂಕು ತಹಶೀಲ್ದಾರರಿಗೆ, ರಾಜಸ್ವ ನಿರೀಕ್ಷಕರು, ಗ್ರಾಮ ಮಟ್ಟದ ಗ್ರಾಮಕರಣಿಕರು ಹಾಗೂ ಗ್ರಾಮ ಸಹಾಯಕರುಗಳಿಗೆ ಅತೀ ಅವಶ್ಯಕತೆ ಇರುವ ಉತ್ತಮ ಗುಣಮಟ್ಟದ ಒಟ್ಟು 315 ರೈನ್ ಕೋಟ್, ಟಾರ್ಚ್ಗಳಂತಹ ತುರ್ತು ಅವಶ್ಯಕ ರಕ್ಷಣಾ ಸಾಮಾಗ್ರಿಗಳನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ವಿತರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…