ಉಡುಪಿ: ಕೈಮಗ್ಗದ ನೇಕಾರಿಕೆಯ ಅದ್ಭುತ ಕಲಾಕೌಶಲ್ಯವನ್ನು ಪೋಷಿಸಿ ಬೆಳೆಸಲು ನಿರಂತರವಾಗಿ ಶ್ರಮಿಸುತ್ತ, ಪುತ್ತಿಗೆ ಮಠದ ಪರ್ಯಾಯ ಮತ್ತು ಶ್ರೀ ಕೃಷ್ಣ ಮಾಸೋತ್ಸವದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೈಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಕೈಮಗ್ಗದ ಉದ್ದಿಮೆಗೆ ಮತ್ತು ಶ್ರೀ ಕೃಷ್ಣ ಮಾಸೋತ್ಸವಕ್ಕೆ ವಿಶೇಷವಾದ ಮೆರುಗನ್ನು ನೀಡಿದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷರಾದ ರತ್ನಾಕರ್ ಇಂದ್ರಾಳಿಯವರಿಗೆ ಪರ್ಯಾಯ ಪುತ್ತಿಗೆ ಶ್ರೀಗಳು ಶ್ರೀಕೃಷ್ಣ ಜಯಂತಿಯ ಅಂಗವಾಗಿ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…