ಉಡುಪಿ: ಉಪ್ಪೂರು ಉಡುಪಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಅ. 12ರ ಮಂಗಳವಾರ ನಡೆದಿದೆ.
ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು ಗುರುತಿಸಲಾಗಿದೆ. ಚಲಿಸುತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ರೈಸ್ ಮಿಲ್ ನಲ್ಲಿ ಕೆಲಸ ಮಾಡುತಿದ್ದ ನಾಗರಾಜು ಕೆಲಸದ ನಿಮಿತ್ತ ಸಾಸ್ತಾನ ಕಡೆಗೆ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಬ್ರಹ್ಮಾವರ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೂಡಬಿದಿರೆ : ನೈತಿಕ ಪೊಲೀಸ್ ಗಿರಿಗೆ ಶಾಸಕ ಉಮಾನಾಥ ಕೋಟ್ಯಾನ್ ನೇರ ಬೆಂಬಲ : ಅಭಯಚಂದ್ರ ಜೈನ್ ಆರೋಪ – Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…