ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಯಾವುದೇ ಕಟ್ಟಡ ಹಾಗೂ ರಸ್ತೆ ಕಾಮಗಾರಿಗಾಗಿ ಬಳಸುವ ಸಾಮಾಗ್ರಿಗಳನ್ನು, ಜಲ್ಲಿ, ಕಲ್ಲು, ಮಣ್ಣು, ಹೊÊಗೆ ಇತ್ಯಾದಿಗಳನ್ನು ಶೇಖರಿಸಲು ಅವಕಾಶ ಇರುವುದಿಲ್ಲ. ಮೇಲ್ಕಂಡ ಸಾಮಾಗ್ರಿಗಳನ್ನು ರಸ್ತೆ ಬದಿಯಲ್ಲಿ ದಾಸ್ತಾನು ಮಾಡುವುದರಿಂದ ನಗರದ ಸೌಂದರ್ಯಕ್ಕೆ, ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ಹಿನ್ನೆಲೆ, ಸಂಬAಧಿಸಿದವರು ಕೂಡಲೇ ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಕಲಂ 219(1) ರಂತೆ ಮೇಲ್ಕಂಡ ಸಾಮಾಗ್ರಿಗಳನ್ನು ತೆರವುಗೊಳಿಸಲು ಹಾಗೂ ಕಲಂ 219(2) ರಂತೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…