Featured

ಉಡುಪಿ: ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬ0ಧಿಸಿದ ಬ್ಯಾನರ್, ಕಟೌಟ್‌ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ – Vishwanews24

ಉಡುಪಿ: ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬ0ಧಿಸಿದ ಬ್ಯಾನರ್, ಕಟೌಟ್‌ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬAಧಿಸಿದAತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇಂದಿನಿ0ದ ಅನ್ವಯವಾಗುವಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಆದ್ದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಚುನಾವಣಾ ಅಭ್ಯರ್ಥಿಗಳಿಗೆ ಸಂಬ0ಧಿಸಿದ ಪ್ರಚಾರ, ಶುಭಕೋರುವ ಹಾಗೂ ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿ0ಗ್ಸ್, ಕಟೌಟ್ ಅಳವಡಿಸಲು, ಭಿತ್ತಿ ಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು ಹಾಗೂ ಗೋಡೆ ಬರಹ ಬರೆಯಲು ಸ್ಥಳಿಯಾಡಳಿತದಿಂದ ಅನುಮತಿ ನೀಡದಿರಲು ಆದೇಶಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

56 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 hour ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago