ಉಡುಪಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಕಾರ್ಕಳದಲ್ಲಿ ಸುನೀಲ್ ಕುಮಾರ್, ರಾಜ್ಯದಲ್ಲಿರುವುದು ದಪ್ಪ ಚರ್ಮದ ಎಮ್ಮೆ ಚರ್ಮದ ಸರ್ಕಾರ, ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರಕಾರ. 22 ಲಕ್ಷ ರೇಷನ್ ಕಾರ್ಡ್, 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು ಹೊರಡಿದೆ. ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಆರ್ಭಟ ಮಾಡುತ್ತಿದೆ. ಮೈಕ್ರೋ ಫೈನಾನ್ಸ್ ಗೆ ಕಡಿವಾಣ ಹಾಕುವ ಕೆಲಸವನ್ನು ಮಾಡುತ್ತಿಲ್ಲ. ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಯಾವುದೇ ವಸ್ತುಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಣ ಚುನಾವಣೆಗಾಗಿ ಹೈಕಮಾಂಡ್ಗೆ ಹೋಗಿದೆ ಎಂಬ ಕಾರಣಕ್ಕೆ ಸಾಫ್ಟ್ ಕಾರ್ನರ್ ತೋರಲಾಗಿದೆ. ಅಬಕಾರಿ ಇಲಾಖೆ ಹಣ ದೆಹಲಿ, ಮಹಾರಾಷ್ಟ್ರ ಮತ್ತು ಕೇಂದ್ರದ ಚುನಾವಣೆಗೆ ರವಾನೆಯಾಗಿದೆ. ಈ ಕಾರಣಕ್ಕೆ ತನಿಖೆಯನ್ನು ಬಹಳ ಮಂದಗತಿಯಲ್ಲಿ ಮಾಡುತ್ತಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…