ಉಡುಪಿ: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ‘ಬಿ‘ ರಿಪೋರ್ಟ್ ಸಲ್ಲಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ ! ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು.
ಪಂಪ್ ವೆಲ್ ಪ್ರಕರಣದಲ್ಲೂ ಹಾಗೇ ಆಗಿದೆ. ರಸ್ತೆಯಲ್ಲಿ ನಮಾಜ್ ಮಾಡಿ ಸಮಾಜದ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಅನಾನುಕೂಲತೆ ಸೃಷ್ಟಿಸಿದವರನ್ನು ಬಂಧಿಸುವುದು ಬಿಟ್ಟು, ಪ್ರಕರಣವನ್ನು ಬೆಳಕಿಗೆ ತಂದ ಶರಣ್ ಪಂಪ್ ವೆಲ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಾತ್ರವಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ.
ಒಂದು ಸಮುದಾಯದ ಓಲೈಕೆಗಾಗಿ ಇಡಿ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲೀಬಾನ್ ಗಿರಿ-
ವಿ ಸುನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ, ಬಿಜೆಪಿ ಕರ್ನಾಟಕ
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…