Featured

ಉಡುಪಿ: ರಾಜ್ಯದಲ್ಲಿ ಬೀಳುಬಿದ್ದಿರುವ  ಕೃಷಿ ಭೂಮಿಯಲ್ಲಿ ‘ಹಡಿಲುಭೂಮಿ ಕೃಷಿ ಅಭಿಯಾನ’ : ಬಿ.ಸಿ. ಪಾಟೀಲ್ -Vishwanews24

ರಾಜ್ಯದಲ್ಲಿ ಬೀಳುಬಿದ್ದಿರುವ  ಕೃಷಿ ಭೂಮಿಯಲ್ಲಿ ‘ಹಡಿಲುಭೂಮಿ ಕೃಷಿ ಅಭಿಯಾನ’ : ಬಿ.ಸಿ. ಪಾಟೀಲ್ -Vishwanews24

ಉಡುಪಿ: ರಾಜ್ಯದಲ್ಲಿ ಬೀಳುಬಿದ್ದಿರುವ 15 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ‘ಹಡಿಲುಭೂಮಿ ಕೃಷಿ ಅಭಿಯಾನ’ ನಡೆದರೆ ಭೂಮಿ ಹಸನಾಗಲಿದೆ. ಉಡುಪಿಯ ಅಭಿಯಾನ ರಾಜ್ಯಕ್ಕೆ ವಿಸ್ತರಿಸಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಶನಿವಾರ ಕೇದಾರೋತ್ಥಾನ ಟ್ರಸ್ಟ್‌ನಿಂದ ಕಡೆಕಾರಿನಲ್ಲಿ ನಡೆದ ಹಡಿಲು ಭೂಮಿ ಕೃಷಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ‘ರಾಜ್ಯಕ್ಕೆ ಮಾದರಿ ಹಾಗೂ ಮಾರ್ಗದರ್ಶನ ಮಾಡುವ ಕೆಲಸವನ್ನು ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್‌ ಮಾಡುತ್ತಿದೆ. ಜಿಲ್ಲೆಯಲ್ಲಿ ಹಡಿಲು ಬಿದ್ದಿದ್ದ 2,000 ಎಕರೆಯಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತದ ನಾಟಿ ನಡೆಯುತ್ತಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಟ್ರಸ್ಟ್ ಮಾಡುತ್ತಿರುವುದು ಅಭಿನಂದನೀಯ’ ಎಂದರು.

ಕೃಷಿಯಲ್ಲಿ ಹೆಚ್ಚು ರಾಸಾಯನಿಕ ಬಳಕೆಯಿಂದ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮ ತಡೆಗೆ ಸರ್ಕಾರ ಸಾವಯವ ಕೃಷಿಗೆ ಪ್ರೋತ್ಸಾಹ ನೀಡಲು ₹500 ಕೋಟಿ ಮೀಸಲಿಟ್ಟಿದೆ. ರೈತರು ಸಾವಯವ ಕೃಷಿಯತ್ತ ಹೆಚ್ಚು ಆಸಕ್ತಿ ತೋರಬೇಕು ಎಂದರು.

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

22 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

32 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

39 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

56 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago