Featured

ಉಡುಪಿ: ರಾಜ್ಯ ಬಜೆಟ್ – ಚುನಾವಣಾ ಬಜೆಟ್ ಆಗಿದ್ದು , ಬಜೆಟ್ ನ ಭರವಸೆಗಳು ಘೋಷಣೆಗೆ ಸೀಮಿತ : ಅಶೋಕ್ ಕುಮಾರ್ ಕೊಡವೂರು – Vishwanews24

ಉಡುಪಿ: ರಾಜ್ಯ ಬಜೆಟ್ – ಚುನಾವಣಾ ಬಜೆಟ್ ಆಗಿದ್ದು ಬಜೆಟ್ ನ ಭರವಸೆಗಳು ಘೋಷಣೆಗೆ ಸೀಮಿತ : ಅಶೋಕ್ ಕುಮಾರ್ ಕೊಡವೂರು

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಚುನಾವಣಾ ಬಜೆಟ್ ಆಗಿದ್ದು ಬಜೆಟ್ ನ ಭರವಸೆಗಳು ಘೋಷಣೆಗೆ ಸೀಮಿತವಾಗಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.

ಸರಕಾರ ಬಜೆಟ್ ಗಾತ್ರವನ್ನು 3 ˌ09,182 ಕೋಟಿ ರೂ ಗೆ ಏರಿಸಿದರೂ ಯೋಜನೆಗಳ ಅನುಷ್ಠಾನದಲ್ಲಿ ಸರಕಾರಕ್ಕೆ ಇಚ್ಛಾಶಕ್ತಿಯ ಕೊರತೆಯಿದೆ ˌ ಚುನಾವಣೆ ಹಿನ್ನಲೆಯಲ್ಲಿ ಅನುದಾನವನ್ನು ವಿವಿಧ ಇಲಾಖೆಗಳಿಗೆ ವಿಂಗಡಿಸಿ ಸರಕಾರ ಭರವಸೆಗಳ ಸುರಿಮಳೆಗೈದರೂ ˌಈ ಅನೈತಿಕ ಸರಕಾರವನ್ನು ಜನತೆ ಕಿತ್ತೋಗೆಯಲು ನಿರ್ಧರಿಸಿರುವುದರಿಂದ ಬಜೆಟ್ ನ ಭರವಸೆಗಳು ಘೋಷಣೆಗೆ ಸೀಮಿತವಾಗಲಿದೆ ˌಇದಕ್ಕೆ ಹೆಚ್ಚಿನ ಮಹತ್ವವಿಲ್ಲ ಎಂದು ಅವರು ಹೇಳಿದ್ದಾರೆ

Vishwa News 24

Recent Posts

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

14 minutes ago

ಉಡುಪಿ: ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ – vishwanews24

ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…

31 minutes ago

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…

37 minutes ago

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ – vishwanews24

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…

2 hours ago

ಧರ್ಮಸ್ಥಳ ಬುರುಡೆ ಪ್ರಕರಣ : ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ – vishwanews24

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌…

2 hours ago

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ – vishwanews24

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…

2 hours ago