Featured

ಉಡುಪಿ: ರಾಜ್ಯ ಬಜೆಟ್ – ಚುನಾವಣಾ ಬಜೆಟ್ ಆಗಿದ್ದು , ಬಜೆಟ್ ನ ಭರವಸೆಗಳು ಘೋಷಣೆಗೆ ಸೀಮಿತ : ಅಶೋಕ್ ಕುಮಾರ್ ಕೊಡವೂರು – Vishwanews24

ಉಡುಪಿ: ರಾಜ್ಯ ಬಜೆಟ್ – ಚುನಾವಣಾ ಬಜೆಟ್ ಆಗಿದ್ದು ಬಜೆಟ್ ನ ಭರವಸೆಗಳು ಘೋಷಣೆಗೆ ಸೀಮಿತ : ಅಶೋಕ್ ಕುಮಾರ್ ಕೊಡವೂರು

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಚುನಾವಣಾ ಬಜೆಟ್ ಆಗಿದ್ದು ಬಜೆಟ್ ನ ಭರವಸೆಗಳು ಘೋಷಣೆಗೆ ಸೀಮಿತವಾಗಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.

ಸರಕಾರ ಬಜೆಟ್ ಗಾತ್ರವನ್ನು 3 ˌ09,182 ಕೋಟಿ ರೂ ಗೆ ಏರಿಸಿದರೂ ಯೋಜನೆಗಳ ಅನುಷ್ಠಾನದಲ್ಲಿ ಸರಕಾರಕ್ಕೆ ಇಚ್ಛಾಶಕ್ತಿಯ ಕೊರತೆಯಿದೆ ˌ ಚುನಾವಣೆ ಹಿನ್ನಲೆಯಲ್ಲಿ ಅನುದಾನವನ್ನು ವಿವಿಧ ಇಲಾಖೆಗಳಿಗೆ ವಿಂಗಡಿಸಿ ಸರಕಾರ ಭರವಸೆಗಳ ಸುರಿಮಳೆಗೈದರೂ ˌಈ ಅನೈತಿಕ ಸರಕಾರವನ್ನು ಜನತೆ ಕಿತ್ತೋಗೆಯಲು ನಿರ್ಧರಿಸಿರುವುದರಿಂದ ಬಜೆಟ್ ನ ಭರವಸೆಗಳು ಘೋಷಣೆಗೆ ಸೀಮಿತವಾಗಲಿದೆ ˌಇದಕ್ಕೆ ಹೆಚ್ಚಿನ ಮಹತ್ವವಿಲ್ಲ ಎಂದು ಅವರು ಹೇಳಿದ್ದಾರೆ

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

13 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

13 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

15 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

15 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

15 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

15 hours ago