ಉಡುಪಿ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಯವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಜನಸಾಮಾನ್ಯರ ನಿರೀಕ್ಷೆಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಹೇಳಿದ್ದಾರೆ
ರೈತರಿಗೆ ಶೂನ್ಯ ಬಡ್ಡಿದರದ ಸಾಲ ಯೋಜನೆ 5 ಲಕ್ಷಕ್ಕೆ ಏರಿಕೆ, ಮೀನುಗಾರಿಕೆ ನಾಡದೋಣಿಗಳಿಗೆ ಪೆಟ್ರೋಲ್ ಎಂಜಿನ್ ಅಳವಡಿಕೆಗೆ 50 ಸಾವಿರ ಸಹಾಯಧನ, ಬೈಂದೂರಿನಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಅನುದಾನ, ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್, ಮಹಿಳಾ ಸ್ವ ಸಹಾಯ ಸಂಘಗಳ ಶೂನ್ಯ ಬಡ್ಡಿದರಲ್ಲಿ ಸಾಲ ಯೋಜನೆಗೆ 1800 ಕೋಟಿ ಮೀಸಲು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ, ಸಾಗರ ಮಾಲಾ ಯೋಜನೆಯಡಿಯಲ್ಲಿ 12 ಕಿರುಬಂದರು ಅಭಿವೃದ್ದಿಗೆ ಚಾಲನೆ ಮೊದಲಾದ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ರಾಜ್ಯ ಸರಕಾರ ರಾಜ್ಯದ ಜನರಲ್ಲಿ ಬಿಜೆಪಿಯೇ ಭರವಸೆ ಎಂಬ ಧ್ಯೇಯದೊಂದಿಗೆ ಉತ್ತಮ ಬಜೆಟ್ ಮಂಡಿಸಿದೆ ಎಂದು ಅವರು ಹೇಳಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…