Featured

ಉಡುಪಿ : ರಾಜ್ಯ ಬಿ.ಜೆ.ಪಿ. ಎಸ್.ಟಿ. ಮೋರ್ಚಾ ಕಾರ್ಯದರ್ಶಿಯಾಗಿ ಉಮೇಶ್ ನಾಯ್ಕ್ ಚೇರ್ಕಾಡಿ ನೇಮಕ -Vishwanews24

ಉಡುಪಿ :ರಾಜ್ಯ ಬಿ.ಜೆ.ಪಿ. ಎಸ್.ಟಿ. ಮೋರ್ಚಾ ಕಾರ್ಯದರ್ಶಿಯಾಗಿ ಉಮೇಶ್ ನಾಯ್ಕ್ ಚೇರ್ಕಾಡಿ ನೇಮಕ -Vishwanews24

ಉಡುಪಿ : ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಬಿ.ಜೆ.ಪಿ. ಎಸ್.ಟಿ. ಮೋರ್ಚಾ ಅಧ್ಯಕ್ಷರಾದ
ತಿಪ್ಪರಾಜು ಹವಾಲ್ದಾರ್ ಅವರು ಉಮೇಶ ನಾಯ್ಕ್ ಚೇರ್ಕಾಡಿ ಅವರನ್ನು ಬಿ.ಜೆ.ಪಿ ಎಸ್.ಟಿ. ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ
ಮಾಡಿದ್ದಾರೆಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

15 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

15 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

15 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

16 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

16 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

17 hours ago