Featured

ಉಡುಪಿ: ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಡುಕೆರೆ ಬೀಚ್‌ಗೆ ಪ್ರವಾಸಿಗರಿಗೆ ನಿಷೇಧ – Vishwanews24

ಉಡುಪಿ: ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಡುಕೆರೆ ಬೀಚ್‌ಗೆ ಪ್ರವಾಸಿಗರಿಗೆ ನಿಷೇಧ

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಪಡುಕೆರೆ ಬೀಚ್ ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಬೋರ್ಡ್ ಹಾಕಲಾಗಿದೆ. ಪಡುಕೆರೆಯ ಹಲವು ಭಾಗಗಳಲ್ಲಿ ಇಂತಹ ಬೋರ್ಡ್ ಗಳು ಕಂಡು ಬಂದಿದ್ದು ಪಡುಕೆರೆಯ ಸಾಂಸ್ಕ್ರತಿಕ ಪರಂಪರೆಯನ್ನು ಉಳಿಸುವ ದೃಷ್ಟಿಯಿಂದ ಈ ನಿರ್ಣಯವನ್ನು ಸ್ವೀಕರಿಸಲಾಗಿದೆ ಎಂದು ಬರೆಯಲಾಗಿದೆ.

ಸರ್ವ ಸಂಸ್ಥೆಗಳ ಒಕ್ಕೂಟ ಪಡುಕೆರೆ ವತಿಯಿಂದ ಈ ಬೋರ್ಡ್ ಗಳನ್ನು ಹಾಕಲಾಗಿದೆ. “ಮಟ್ಟುವಿನಿಂದ ಶಾಂತಿನಗರದವರೆಗೆ ರಾತ್ರಿ ಗಂಟೆ 8 ರಿಂದ ಬೆಳಿಗ್ಗೆ 6 ರ ತನಕ ಯಾವುದೇ ಪ್ರವಾಸಿಗರು ಊರಿನಲ್ಲಿ ತಿರುಗಾಡುವುದು, ಬೀಚ್ ನಲ್ಲಿ ಕೂರೂವುದು ಕಡಾಯವಾಗಿ ನಿಷೇಧಿಸಲಾಗಿದೆ” ಎಂದು ಬೋರ್ಡ್ ನಲ್ಲಿ ಬರೆಯಲಾಗಿದ್ದು ಮಾತ್ರವಲ್ಲದೇ “ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಮುಂದಾಗುವ ಯಾವುದೇ ಪ್ರತಿಕ್ರಿಯೆಗಳಿಗೆ ಊರಿನವರು ಹೊಣೆಯಾಗಿರುವುದಿಲ್ಲ” ಎಂಬ ಎಚ್ಚರಿಕೆಯನ್ನೂ ಬರೆಯಲಾಗಿದೆ.

ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ – Vishwanews24

ಎರಡು ವರ್ಷದ ಹಿಂದೆ ಪಡುಕೆರೆ ಸಮುದ್ರ ತೀರದಲ್ಲಿ ಬಯೊಲುಮಿನೆಸೆನ್ಸ್ ಪರಿಣಾದಿಂದಾಗಿ ರಾತ್ರಿ ಸಮಯದಲ್ಲಿ ಸಮುದ್ರ ನೀಲಿಯಾಗಿ ಗೋಚರಿಸುತ್ತಿತ್ತು. ಇದನ್ನು ವೀಕ್ಷಿಸಲು ನೂರಾರು ಮಂದಿ ಪ್ರವಾಸಿಗರು ರಾತ್ರಿ ಸಮಯದಲ್ಲಿ ಆಗಮಿಸುತಿದ್ದರು. ಇದಾದ ಬಳಿಕ ಪಡುಕೆರೆಗೆ ಬರುವ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ಸಮಯದಲ್ಲಿ ಯುವಕ ಯುವತಿಯರು ಮದ್ಯಪಾನ, ಮತ್ತು ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ನಿರತರಾಗಿರುವುದು ಕಂಡು ಬಂದಿತ್ತು.

Vishwa News 24

Recent Posts

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ -vishwanews24

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…

15 hours ago

ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ -vishwanews24

*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…

18 hours ago

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

4 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

4 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

4 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

4 days ago