ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಪಡುಕೆರೆ ಬೀಚ್ ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಬೋರ್ಡ್ ಹಾಕಲಾಗಿದೆ. ಪಡುಕೆರೆಯ ಹಲವು ಭಾಗಗಳಲ್ಲಿ ಇಂತಹ ಬೋರ್ಡ್ ಗಳು ಕಂಡು ಬಂದಿದ್ದು ಪಡುಕೆರೆಯ ಸಾಂಸ್ಕ್ರತಿಕ ಪರಂಪರೆಯನ್ನು ಉಳಿಸುವ ದೃಷ್ಟಿಯಿಂದ ಈ ನಿರ್ಣಯವನ್ನು ಸ್ವೀಕರಿಸಲಾಗಿದೆ ಎಂದು ಬರೆಯಲಾಗಿದೆ.
ಸರ್ವ ಸಂಸ್ಥೆಗಳ ಒಕ್ಕೂಟ ಪಡುಕೆರೆ ವತಿಯಿಂದ ಈ ಬೋರ್ಡ್ ಗಳನ್ನು ಹಾಕಲಾಗಿದೆ. “ಮಟ್ಟುವಿನಿಂದ ಶಾಂತಿನಗರದವರೆಗೆ ರಾತ್ರಿ ಗಂಟೆ 8 ರಿಂದ ಬೆಳಿಗ್ಗೆ 6 ರ ತನಕ ಯಾವುದೇ ಪ್ರವಾಸಿಗರು ಊರಿನಲ್ಲಿ ತಿರುಗಾಡುವುದು, ಬೀಚ್ ನಲ್ಲಿ ಕೂರೂವುದು ಕಡಾಯವಾಗಿ ನಿಷೇಧಿಸಲಾಗಿದೆ” ಎಂದು ಬೋರ್ಡ್ ನಲ್ಲಿ ಬರೆಯಲಾಗಿದ್ದು ಮಾತ್ರವಲ್ಲದೇ “ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಮುಂದಾಗುವ ಯಾವುದೇ ಪ್ರತಿಕ್ರಿಯೆಗಳಿಗೆ ಊರಿನವರು ಹೊಣೆಯಾಗಿರುವುದಿಲ್ಲ” ಎಂಬ ಎಚ್ಚರಿಕೆಯನ್ನೂ ಬರೆಯಲಾಗಿದೆ.
ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ – Vishwanews24
ಎರಡು ವರ್ಷದ ಹಿಂದೆ ಪಡುಕೆರೆ ಸಮುದ್ರ ತೀರದಲ್ಲಿ ಬಯೊಲುಮಿನೆಸೆನ್ಸ್ ಪರಿಣಾದಿಂದಾಗಿ ರಾತ್ರಿ ಸಮಯದಲ್ಲಿ ಸಮುದ್ರ ನೀಲಿಯಾಗಿ ಗೋಚರಿಸುತ್ತಿತ್ತು. ಇದನ್ನು ವೀಕ್ಷಿಸಲು ನೂರಾರು ಮಂದಿ ಪ್ರವಾಸಿಗರು ರಾತ್ರಿ ಸಮಯದಲ್ಲಿ ಆಗಮಿಸುತಿದ್ದರು. ಇದಾದ ಬಳಿಕ ಪಡುಕೆರೆಗೆ ಬರುವ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ಸಮಯದಲ್ಲಿ ಯುವಕ ಯುವತಿಯರು ಮದ್ಯಪಾನ, ಮತ್ತು ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ನಿರತರಾಗಿರುವುದು ಕಂಡು ಬಂದಿತ್ತು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…