ಉಡುಪಿ: ವಾಹನದ ಇನ್ಸೂರೆನ್ಸ್ ನೆಪದಲ್ಲಿ ರಾಮ್ ಸೇನಾ ಕಾರ್ಯಕರ್ತನೋರ್ವನನ್ನು ಉಡುಪಿಯ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು, ಆತನ ಮೇಲೆ ಏಕಾಏಕಿಯಾಗಿ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ರಾಮ್ ಸೇನಾ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಮಾತನಾಡಿ ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು ಇಂತಹ ಕೃತ್ಯವನ್ನು ಯಾವುದೇ ಕಾರಣಕ್ಕೂ ನಾವು ಸಹಿಸಿಕೊಳ್ಳಲ್ಲ, ನಮ್ಮವರ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂದಿಸಬೇಕು. ಇಲ್ಲದಿದ್ದಲ್ಲಿ ಉಡುಪಿ, ದ. ಕ ಜಿಲ್ಲೆಯ ಶ್ರೀರಾಮ ಸೇನೆಯ ಕಾರ್ಯಕರ್ತರು ತೀವ್ರವಾದ ಹೋರಾಟವನ್ನು ಸಂಘಟನೆ ವತಿಯಿಂದ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…