ಉಡುಪಿ: ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಅಸ್ತಿತ್ವಕ್ಕೆ ಬಂದಿದ್ದು ಉಡುಪಿ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಮುಹಮ್ಮದ್ ಝಮೀರ್ ರವರನ್ನು ನೇಮಕವಾಗಿದ್ದಾರೆ.
ರಾಜ್ಯಾಧ್ಯಕ್ಷ ಎಂ ಜಿ ಅಖಿಲ್ ಅಹಮ್ಮದ್ ಈ ನೇಮಕಾತಿಯನ್ನು ಮಾಡಿದ್ದು, ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಿಗೆ ಕೂಡ ನೇಮಕಾತಿ ನಡೆದಿದೆ.
ರಾಜ್ಯಾಧ್ಯಕ್ಷರ ಸೂಚನೆಯಂತೆ ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ನ ಉಡುಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಆಕಾಶ್ ಪೂಜಾರಿ, ಮಹಮ್ಮದ್ ಅಕ್ರಂ, ಪ್ರಧಾನ ಕಾರ್ಯದರ್ಶಿಗಳಾಗಿ ಎಲ್ ಸ್ಟನ್ ನೊರೊನ್ಹಾ, ಅಮಿತ್ ಕುಮಾರ್, ಕೀರ್ತನ್ ಕುಮಾರ್, ಕ್ರಿಸ್ಟೋನ್ ಶೆಲ್ಡನ್ ಅರೋನ್, ಮಿಸ್ಟಾ, ಗಗನ್ ಆರ್ ಸಾಲ್ಯಾನ್, ಕಾರ್ಯನಿರತ ಪ್ರಧಾನ ಕಾರ್ಯದರ್ಶಿಯಾಗಿ ಹಸನ್ ಫಯಾಲ್, ಕಾರ್ಯದರ್ಶಿಗಳಾಗಿ ವಿಗೇಶ್ ಶೆಟ್ಟಿ, ರೋಹಿತ್ ಪೂಜಾರಿ, ಮಹಮ್ಮದ್ ನಿಯಾಜ್ ರವರನ್ನು ಜಿಲ್ಲಾಧ್ಯಕ್ಷರು ನೇಮಿಸಿದ್ದಾರೆ.
ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಉತ್ಸಾಹಿ ಯುವಕರ ಸಮಿತಿಯು ಕಾರ್ಯಚಟುವಟಿಕೆಗಳನ್ನು ಆರಂಭಿಸಿದೆ ಎಂದು ಜಿಲ್ಲಾಧ್ಯಕ್ಷ ಮಹಮ್ಮದ್ ಝಮೀರ್ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…