ಉಡುಪಿ: ರೈತರಿಗೆ ನಿಗಧಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ 4(4) (ಬಿ) (2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ಸೈಟ್ https://landrecords.karnataka.gov.in/Service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬ0ಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.
ಪಹಣಿಯೊಂದಿಗೆ ಆಧಾರ್ ಜೋಡಣೆಗೆ ಜುಲೈ 31 ಕೊನೆಯ ದಿನವಾಗಿದ್ದು, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರಕಾರಿ ಸೌಲಭ್ಯದಿಂದ ವಂಚಿತರಾಗಬಾರದೆAಬ ಹಿನ್ನಲೆಯಲ್ಲಿ 2024 ರ ಜುಲೈ ಅಂತ್ಯದೊಳಗಾಗಿ ಕುಂದಾಪುರ ತಾಲೂಕಿನ ರೈತರು ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…