ಉಡುಪಿ : ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ.
ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್ಕೇಸ್ ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ ಬಳಿ ಇರಿಸಿ ರಾತ್ರಿ ಮಲಗಿದ್ದರು.
ಡಿ.27ರಂದು ಬೆಳಗ್ಗೆ 6.10ರ ಸುಮಾರಿಗೆ ಮುರ್ಡೇಶ್ವರ ರೈಲು ನಿಲ್ದಾಣ ಬಳಿ ಹೆಲ್ಮೀನಾ ಅವರ ಮಗಳು ಬ್ಯಾಗ್ ನೋಡಿದಾಗ ಅದರಲ್ಲಿದ್ದ 45,80,000ರೂ. ಮೌಲ್ಯದ 408 ಗ್ರಾಂ ಚಿನ್ನದ ಆಭರಣಗಳು ಹಾಗೂ 15,000ರೂ. ನಗದು ಕಳವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…