ಉಡುಪಿ: ರೈಲ್ವೇ ಟ್ರ್ಯಾಕ್, ಸಗ್ರಿ ರೈಲ್ವೆ ಸೇತುವೆ ಬಳಿ ಜುಲೈ 17ರಂದು ಶವ ಪತ್ತೆಯಾಗಿದೆ.ಮಣಿಪಾಲ ಠಾಣೆಯ ಎಸ್ಐ ರಾಘವೇಂದ್ರ ಸಿ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿ ಸಮಾಜ ಸೇವಕ ನಿತ್ಯಾನಂದ ವೊಳಕಾಡು ಅವರ ಸಹಕಾರದೊಂದಿಗೆ ಶವವನ್ನು ಮಣಿಪಾಲ ಶವ ರಕ್ಷಣಾ ಘಟಕದಲ್ಲಿ ಇರಿಸಲಾಗಿದೆ.
ಮೃತರನ್ನು ಉಡುಪಿಯ ಮೂಡುಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ.ರೈಲಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಲ್ಲದೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯೂ ವ್ಯಕ್ತವಾಗಿದೆ.ಮಣಿಪಾಲ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಕಾನೂನು ಪ್ರಕ್ರಿಯೆಗಳು ಮತ್ತು ತನಿಖೆಗಳನ್ನು ಪ್ರಾರಂಭಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…