ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವ ವಿಚಾರಕ್ಕೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಹಾಗೂ ಇಬ್ಬರು ಪ್ರಾಧಿಕಾರ ಅಧಿಕಾರಿ ಬಂಧಿಸಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್, ಪ್ರಾಧಿಕಾರ ಅಧಿಕಾರಿಗಳಾದ ನಯಿಮಾ ಸಯೀದ್ ಹಾಗೂ ಪ್ರಸಾದ್ ಇವರನ್ನು ಭ್ರಷ್ಟಾಚಾರ ನಿಗ್ರಹ ದಳ ವಶಕ್ಕೆ ಪಡೆದುಕೊಂಡಿದೆ.
ನಗರದ ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ, ಎಸಿಬಿ ಎಸ್.ಪಿ ಸೈಮನ್, ಡಿವೈಎಸ್ ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ಎಸಿಬಿ ಎಸ್ ಐ ಸತೀಶ್, ರಫೀಕ್ ಎಂ ಈ ದಾಳಿ ನಡೆದಿದೆ. ಇದೇ ವೇಳೆ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್ ಅವರಿಂದ 2.50 ಲಕ್ಷ ರೂ. ವಶಕ್ಕೆ ಪಡೆದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…