ಉಡುಪಿ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸರಕಾರಿ ನೌಕರನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಪೆರ್ಣಂಕಿಲ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಲೋಕಯುಕ್ತ ಬಲೆಗೆ ಬಿದ್ದ ಸರಕಾರಿ ನೌಕರ.
ವ್ಯಕ್ತಿಯೊಬ್ಬರಿಂದ ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ ವಿಎ ಹರೀಶ್ 10 ಸಾವಿರ ಲಂಚ ಕೇಳಿದ್ದ. ಹಣ ಬೇಡಿಕೆ ಇಟ್ಟ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರುದಾರ 10 ಸಾವಿರ ನೀಡುತ್ತಿದ್ದಾಗ ಕಾರ್ಯಚರಣೆ ನಡೆಸಲಾಗಿದ್ದು, ಲಂಚದ ಹಣವ ಪಡೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಗ್ರಾಮ ಲೆಕ್ಕಿಗ ಹರೀಶ್ ನನ್ನು ದಸ್ತಗಿರಿ ಮಾಡಲಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…