Featured

ಉಡುಪಿ :ಲವ್‌ ಜಿಹಾದ್‌‌‌‌ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24

ಉಡುಪಿ :ಲವ್‌ ಜಿಹಾದ್‌‌‌‌ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24

ಉಡುಪಿ : “ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು. ಲವ್‌ ಜಿಹಾದ್‌‌‌‌ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ” ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ.

ಫೆ.28ರ ರವಿವಾರ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌‌ ವತಿಯಿಂದ ಗುಂಡಿಬೈಲು ಹೊಸಬಾಕ್ಯಾರ್‌‌‌ ನಾಗಬನದ ಬಳಿ ನಡೆದ ಬ್ರಾಹ್ಮೀ ಸಭಾಭವನದ ಸಮರ್ಪಣೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರು: “ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸಿ” :ನಳಿನ್ ಕುಮಾರ್ ಗೆ ಮನವಿ -Vishwanews24

“ಸುಮಾರು 10,800 ಲವ್‌ ಜಿಹಾದ್‌ ಪ್ರಕರಣಗಳ ಪೈಕಿ 3,000ಕ್ಕೂ ಅಧಿಕ ಪ್ರಕರಣಗಳಲ್ಲಿ ಬ್ರಾಹ್ಮಣ ಹೆಣ್ಣುಮಕ್ಕಳೇ ಒಳಗಾಗಿದ್ದಾರೆ. ಈ ಪೈಕಿ ಹೆಚ್ಚಿನವು ಶಿರಸಿ ಹಾಘೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆದಿವೆ. ಬ್ರಾಹ್ಮಣರಲ್ಲಿ 44 ಉಪಜಾತಿಗಳಿವೆ. ಇವರೆಲ್ಲರೂ ಒಗ್ಗೂಡಬೇಕಾಗಿದೆ. ಸಮಾಜದಲ್ಲಿ ಬ್ರಾಹ್ಮಣರ ಅವಹೇಳನ ಆಗಾಗ ನಡೆಯುತ್ತಿದ್ದು, ನಾವು ಇದರ ವಿರುದ್ದ ಸಂಘಟಿತರಾಗಬೇಕು. ನಮ್ಮ ಸಮುದಾಯವು, ಸಾಹಿತ್ಯ, ಸಿನೆಮಾ, ಸಾಮಾಜಿಕ ಮಾಧ್ಯಮಗಳ ಮೂಲಕ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದರೆ ನಾವು ಸಹಿಸುವುದಿಲ್ಲ. ಈ ರೀತಿಯಾಗುತ್ತಿರುವ ಸಂದರ್ಭ ನಾವು ಸುಮ್ಮನೆ ಕೂರುವುದಿಲ್ಲ” ಎಂದಿದ್ದಾರೆ.

“ಬ್ರಾಹ್ಮಣ ಅಭಿವೃದ್ದಿ ಮಂಡಳಿಗೆ 347 ಕೋಟಿ ರೂ.ಗಳ ಅನುದಾನವನ್ನು ಹಂಚಿಕೆ ಮಾಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ” ಎಂದು ಹೇಳಿದ್ದಾರೆ.

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ ಡಾ.ಪದ್ಮನಾಭ ಕಾಮತ್‌ -Vishwanews24

ಕೃಷ್ಣಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು ಆಶೀರ್ವಚನ ನೀಡಿ, “ಬ್ರಾಹ್ಮಣತ್ವ ಉಳಿಯಲು ಅನುಷ್ಠಾನಗಳು ಮುಖ್ಯ. ನಿಸ್ವಾರ್ಥದಿಂದ ಕೆಲಸ ಮಾಡಿದರೆ ಆತ್ಮಬಲ ವೃದ್ದಿಯಾಗುತ್ತದೆ. ಇದರೊಂದಿಗೆ ಸ್ವಾಭಾವಿಕ ಬಲವೂ ಕೂಡಾ ಗಟ್ಟಿಯಾಗಲಿದೆ” ಎಂದಿದ್ದಾರೆ.

ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥರು ಮಾತನಾಡಿದರು. ಶಾಸಕ ಕೆ ರಘುಪತಿ ಭಟ್‌ ಅವರು ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24

ಕರ್ನಾಟಕ ಬ್ಯಾಂಕ್‌ ಸಿಇಒ ಹಾಗೂ ಎಂಡಿ ಎಂ.ಎಸ್‌‌ ಮಹಾಬಲೇಶ್ವರ, ಉದ್ಯಮಿ ವಿದ್ಯಾಪ್ರಸಾದ್‌, ಕೆ.ಆರ್‌. ದಿನೇಶ್‌‌, ಬೆಂಗಳೂರಿನ ಹರಿಕೃಷ್ಣ, ಉದ್ಯಮಿ ಶ್ರೀಕಾಂತ ಭಟ್‌ ಕೆಮ್ತೂರು, ಮೂಡುಬಿದಿರೆ ಶ್ರೀಪತಿ ಭಟ್‌, ಡಾ.ವಿ. ಅಶೋಕ್‌ ಕುಮಾರ್‌, ಪ್ರಸನ್ನ ಕುಮಾರ್‌ ರಾವ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago