ಮಲ್ಪೆ : ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಶೀಲ್ ರಘುರಾಮ್ ಶೆಟ್ಟಿ (42) ಮೃತಪಟ್ಟವರು.
ಮುಂಬಾಯಿ ನಿವಾಸಿಯಾಗಿದ್ದ ಇವರು ಕಳೆದ ಡಿ.28 ರಂದು ಊರಿಗೆ ಬಂದಿದ್ದರು. ಮಲ್ಪೆಯ ಲಾಡ್ಜ್ ವೊಂದರಲ್ಲಿ ತಂಗಿದ್ದ ಅವರು, ಜ.6 ರಂದು ರಾತ್ರಿ ರೋಮಿನಲ್ಲಿ ಉಳಿದುಕೊಂಡಿದ್ದರು. ಆದರೆ ಮರುದಿನ ಡಿ.7 ರಂದು ರೂಮ್ ನಿಂದ ಹೊರಗೆ ಬಾರದೇ ಇದ್ದುದರಿಂದ ಸಂಶಯಗೊಂಡು ಅವರ ಸಂಬಂಧಿ ಅಕ್ಷಿತ್ ಶೆಟ್ಟಿ ಅವರು ರಾತ್ರಿ ಸುಮಾರು 11:00 ಗಂಟೆಗೆ ಹೊಟೇಲ್ ಸಿಬ್ಬಂದಿ ಹಾಗೂ ಪೊಲೀಸರ ಸಮಕ್ಷಮದಲ್ಲಿ ರೂಮ್ನ ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ಸುಶೀಲ್ ರಘುರಾಮ್ ಶೆಟ್ಟಿರವರು ಮಲಗಿದ ಸ್ಥಿತಿಯಲ್ಲಿದ್ದು, ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿದಂತೆ ಕಂಡುಬಂದಿದೆ ಎಂಬುದಾಗಿ ನೀಡಿದ ಮಾಹಿತಿಯಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…