Featured

ಉಡುಪಿ : ಲೋಕಸಭಾ ಚುನಾವಣೆ : ಕಾರ್ಮಿಕರುಗಳಿಗೆ ವೇತನ ಸಹಿತ ರಜೆ – vishwanews24

ಉಡುಪಿ : ಲೋಕಸಭಾ ಚುನಾವಣೆ : ಕಾರ್ಮಿಕರುಗಳಿಗೆ ವೇತನ ಸಹಿತ ರಜೆ

ಉಡುಪಿ: ಭಾರತ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ.

ಜಿಲ್ಲೆಯ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಹಾಗೂ 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಸದರಿ ದಿನಗಳಂದು ಸದರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರುಗಳಿಗೆ 1951 ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3(ಎ) ರನ್ವಯ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮತದಾನದ ದಿನದಂದು ವೇತನ ಸಹಿತ ರಜೆ ನೀಡಬೇಕು. ತಪ್ಪಿದಲ್ಲಿ ಸಂಬoಧಪಟ್ಟ ಸಂಸ್ಥೆ ಹಾಗೂ ನಿಯೊಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

10 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago