ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ
ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್
ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ ಟ್ರ್ಯಾಪ್
ಆರೋಪಿಗಳ ಪೈಕಿ ಬಂಗಾರಪ್ಪ ನನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು
ಮತ್ತೋರ್ವ ಆರೋಪಿ ವಿನಾಯಕ ನಾಪತ್ತೆ
ಹಲಸಿನ ಮರವನ್ನು ತೆರವುಗೊಳಿಸಲು ಅನುಮತಿ ನೀಡಲು ಲಂಚ ಕೇಳಿದ ಆರೋಪ
4000 ರೂ. ಲಂಚ ಕೇಳಿದ ಆರೋಪದಲ್ಲಿ ಕಾರ್ಯಾಚರಣೆ
ಮರ ತೆರವು ಮಾಡಲು ಅರ್ಜಿ ಸಲ್ಲಿಸಿದ್ದ ಪಿರ್ಯಾದಿದಾರ ಮಹಮ್ಮದ್ ಅನ್ವರ್ ಹಸನ್
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ ಎ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ
ಡಿವೈಎಸ್ಪಿ ಪ್ರಕಾಶ್ ಕೆ ಸಿ, ಪೊಲೀಸ್ ನಿರೀಕ್ಷಕ ಮಂಜುನಾಥ್ ಕಾರ್ಯಚರಣೆಯಲ್ಲಿ ಭಾಗಿ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…