ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ
ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್
ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ ಟ್ರ್ಯಾಪ್
ಆರೋಪಿಗಳ ಪೈಕಿ ಬಂಗಾರಪ್ಪ ನನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು
ಮತ್ತೋರ್ವ ಆರೋಪಿ ವಿನಾಯಕ ನಾಪತ್ತೆ
ಹಲಸಿನ ಮರವನ್ನು ತೆರವುಗೊಳಿಸಲು ಅನುಮತಿ ನೀಡಲು ಲಂಚ ಕೇಳಿದ ಆರೋಪ
4000 ರೂ. ಲಂಚ ಕೇಳಿದ ಆರೋಪದಲ್ಲಿ ಕಾರ್ಯಾಚರಣೆ
ಮರ ತೆರವು ಮಾಡಲು ಅರ್ಜಿ ಸಲ್ಲಿಸಿದ್ದ ಪಿರ್ಯಾದಿದಾರ ಮಹಮ್ಮದ್ ಅನ್ವರ್ ಹಸನ್
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ ಎ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ
ಡಿವೈಎಸ್ಪಿ ಪ್ರಕಾಶ್ ಕೆ ಸಿ, ಪೊಲೀಸ್ ನಿರೀಕ್ಷಕ ಮಂಜುನಾಥ್ ಕಾರ್ಯಚರಣೆಯಲ್ಲಿ ಭಾಗಿ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…