ಉಡುಪಿ: ಉಡುಪಿಯಲ್ಲಿ ಅಪರೂಪದ 1008 ಗಣಯಾಗ ನಡೆದಿದೆ. ಜಿಲ್ಲೆಯ ಕಾಪು ತಾಲೂಕಿನ ಮಜೂರಿನಲ್ಲಿ ನಡೆದ ಈ ಯಾಗವನ್ನು ಲೋಕಕಲ್ಯಾಣಾರ್ಥಕ್ಕಾಗಿ ಆಯೋಜಿಸಲಾಗಿತ್ತು.
ಹತ್ತಾರು ಪುರೋಹಿತರು ಯಜ್ಞದಲ್ಲಿ ಭಾಗವಹಿಸಿದ್ದರು. ಉಡುಪಿಯ ಅಷ್ಟಮಠಗಳಿಗೆ ಸೇರಿದ ದಂಡ ತೀರ್ಥ ಕ್ಷೇತ್ರದ ಅರ್ಚಕರಾಗಿರುವ ಶ್ರೀನಿವಾಸ ಭಟ್ ಈ ಯಾಗ ಆಯೋಜಿಸಿದ್ದರು. ಇದೊಂದು ಅಪರೂಪಕ್ಕೆ ನಡೆಯುವ ಯಾಗವಾಗಿದ್ದು, ಅನೇಕ ಶ್ರದ್ದಾಳುಗಳು ಈ ಗಳಿಗೆಗೆ ಸಾಕ್ಷಿಯಾದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…