ಉಡುಪಿ:  ವಾಟ್ಸಾಪ್‌ಗೆ ಬಂದ ಲಿಂಕ್‌ ಕ್ಲಿಕ್‌ ಮಾಡಿ 1.75 ಲಕ್ಷ ರೂ. ಕಳಕೊಂಡ ವ್ಯಕ್ತಿ – Vishwanews24

Featured, ಉಡುಪಿ

ಉಡುಪಿ:  ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ಕ್ಲಿಕ್‌ ಮಾಡಿ 1.75 ಲಕ್ಷ ರೂ. ಕಳಕೊಂಡ ವ್ಯಕ್ತಿ

ಉಡುಪಿ: ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ಕ್ಲಿಕ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದ 1.75 ಲಕ್ಷ ರೂ. ಹಣ ಕಳೆದುಕೊಂಡ ಬಗ್ಗೆ ವರದಿಯಾಗಿದೆ.

ಅಂಬಲಪಾಡಿಯ ನಿವೃತ್ತ ಬ್ಯಾಂಕ್ ಅಧಿಕಾರಿ ರಾಮಚಂದ್ರ ಜೆ. ಎಂಬವರು ಮೇ 3ರಂದು ವಾಟ್ಸಾಪ್ ಗ್ರೂಪ್‌ಗೆ ಅನಾಮಧೇಯ ನಂಬರ್ ನಿಂದ ಬಂದ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದು, ಕೂಡಲೇ ಅವರ ಮೂರು ಖಾತೆಗಳಲ್ಲಿದ್ದ ಖಾತೆಯಿಂದ ಬೇರೆಯವರ ಖಾತೆಗೆ ಹಣ ವರ್ಗಾವಣೆ ಮಾಡುವ ಮೂಲಕ ಮೋಸ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ : ಪವಾಡಸದೃಶವಾಗಿ  ಪಾರಾದ ವೈದ್ಯಕೀಯ ವಿದ್ಯಾರ್ಥಿಗಳು – Vishwanews24

Leave a Reply