Featured

ಉಡುಪಿ : ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ – Vishwanews24

ಉಡುಪಿ : ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ

ಉಡುಪಿ : ಭಾರತೀಯ ವಾಯುಪಡೆಯು ಭಾರತೀಯ ಮತ್ತು ಗೂರ್ಖಾ (ನೇಪಾಳ) ಪುರುಷ ಅಭ್ಯರ್ಥಿಗಳಿಂದ ಭಾರತೀಯ ವಾಯುಪಡೆಯ ವೈ (ತಾಂತ್ರಿಕೇತರ) ಗುಂಪಿನಲ್ಲಿ ವೈದ್ಯಕೀಯ ಸಹಾಯಕ ಮತ್ತು ವೈದ್ಯಕೀಯ ಸಹಾಯಕ (ಫಾರ್ಮಸಿ) ಗುಂಪಿನಲ್ಲಿ ಏರ್‌ಮ್ಯಾನ್ ಹುದ್ದೆಗಳ ನೇಮಕಾತಿಗೆ ಫೆಬ್ರವರಿ 4 ಮತ್ತು 7 ರಂದು ಚೆನ್ನೈ  ಏರ್ ಫೋರ್ಸ್ ಸ್ಟೇಷನ್ ತಾಂಬರ ನಲ್ಲಿ ನೇರ ನೇಮಕಾತಿ ರ‍್ಯಾಲಿಯನ್ನು ಅಯೋಜಿಸಲಾಗಿದ್ದು, ಅರ್ಹ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ವೈದ್ಯಕೀಯ ಸಹಾಯಕ ಹುದ್ದೆಗೆ ಅಭ್ಯರ್ಥಿಯು ಅವಿವಾಹಿತರಾಗಿರಬೇಕು ಮತ್ತು 27 ಜೂನ್ 2002 ಮತ್ತು 27 ಜೂನ್ 2006ರ ನಡುವೆ ಜನಿಸಿದವರಾಗಿರಬೇಕು. ವೈದ್ಯಕೀಯ ಸಹಾಯಕ (ಫಾರ್ಮಸಿ) ಹುದ್ದೆಗೆ ಫಾರ್ಮಸಿಯಲ್ಲಿ ಡಿಪ್ಲೋಮಾ ಅಥವಾ ಬಿ.ಎಸ್ಸಿ ಪದವೀಧರರಾಗಿರಬೇಕು ಹಾಗೂ ಅವಿವಾಹಿತ ಅಭ್ಯರ್ಥಿಯು 27 ಜೂನ್ 1999 ಮತ್ತು 27 ಜೂನ್ 2004 ರ ನಡುವೆ ಮತ್ತು ವಿವಾಹಿತ ಅಭ್ಯರ್ಥಿಯು 27 ಜೂನ್ 1999 ಮತ್ತು 27 ಜೂನ್ 2002 ರ ನಡುವೆ ಜನಿಸಿರಬೇಕು. ವಿದ್ಯಾರ್ಹತೆ ಮತ್ತು ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್ http://www.airmenselection.cdac.in  ಅಥವಾ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ಮೊ.ನಂ: 9945856670, 8197440155 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago