Featured

ಉಡುಪಿ : ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ – Vishwanews24

ಉಡುಪಿ : ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ

ಉಡುಪಿ : ಭಾರತೀಯ ವಾಯುಪಡೆಯು ಭಾರತೀಯ ಮತ್ತು ಗೂರ್ಖಾ (ನೇಪಾಳ) ಪುರುಷ ಅಭ್ಯರ್ಥಿಗಳಿಂದ ಭಾರತೀಯ ವಾಯುಪಡೆಯ ವೈ (ತಾಂತ್ರಿಕೇತರ) ಗುಂಪಿನಲ್ಲಿ ವೈದ್ಯಕೀಯ ಸಹಾಯಕ ಮತ್ತು ವೈದ್ಯಕೀಯ ಸಹಾಯಕ (ಫಾರ್ಮಸಿ) ಗುಂಪಿನಲ್ಲಿ ಏರ್‌ಮ್ಯಾನ್ ಹುದ್ದೆಗಳ ನೇಮಕಾತಿಗೆ ಫೆಬ್ರವರಿ 4 ಮತ್ತು 7 ರಂದು ಚೆನ್ನೈ  ಏರ್ ಫೋರ್ಸ್ ಸ್ಟೇಷನ್ ತಾಂಬರ ನಲ್ಲಿ ನೇರ ನೇಮಕಾತಿ ರ‍್ಯಾಲಿಯನ್ನು ಅಯೋಜಿಸಲಾಗಿದ್ದು, ಅರ್ಹ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ವೈದ್ಯಕೀಯ ಸಹಾಯಕ ಹುದ್ದೆಗೆ ಅಭ್ಯರ್ಥಿಯು ಅವಿವಾಹಿತರಾಗಿರಬೇಕು ಮತ್ತು 27 ಜೂನ್ 2002 ಮತ್ತು 27 ಜೂನ್ 2006ರ ನಡುವೆ ಜನಿಸಿದವರಾಗಿರಬೇಕು. ವೈದ್ಯಕೀಯ ಸಹಾಯಕ (ಫಾರ್ಮಸಿ) ಹುದ್ದೆಗೆ ಫಾರ್ಮಸಿಯಲ್ಲಿ ಡಿಪ್ಲೋಮಾ ಅಥವಾ ಬಿ.ಎಸ್ಸಿ ಪದವೀಧರರಾಗಿರಬೇಕು ಹಾಗೂ ಅವಿವಾಹಿತ ಅಭ್ಯರ್ಥಿಯು 27 ಜೂನ್ 1999 ಮತ್ತು 27 ಜೂನ್ 2004 ರ ನಡುವೆ ಮತ್ತು ವಿವಾಹಿತ ಅಭ್ಯರ್ಥಿಯು 27 ಜೂನ್ 1999 ಮತ್ತು 27 ಜೂನ್ 2002 ರ ನಡುವೆ ಜನಿಸಿರಬೇಕು. ವಿದ್ಯಾರ್ಹತೆ ಮತ್ತು ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್ http://www.airmenselection.cdac.in  ಅಥವಾ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ಮೊ.ನಂ: 9945856670, 8197440155 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

5 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago