Featured

ಉಡುಪಿ : ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ – Vishwanews24

ಉಡುಪಿ : ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ

ಉಡುಪಿ : ಭಾರತೀಯ ವಾಯುಪಡೆಯು ಭಾರತೀಯ ಮತ್ತು ಗೂರ್ಖಾ (ನೇಪಾಳ) ಪುರುಷ ಅಭ್ಯರ್ಥಿಗಳಿಂದ ಭಾರತೀಯ ವಾಯುಪಡೆಯ ವೈ (ತಾಂತ್ರಿಕೇತರ) ಗುಂಪಿನಲ್ಲಿ ವೈದ್ಯಕೀಯ ಸಹಾಯಕ ಮತ್ತು ವೈದ್ಯಕೀಯ ಸಹಾಯಕ (ಫಾರ್ಮಸಿ) ಗುಂಪಿನಲ್ಲಿ ಏರ್‌ಮ್ಯಾನ್ ಹುದ್ದೆಗಳ ನೇಮಕಾತಿಗೆ ಫೆಬ್ರವರಿ 4 ಮತ್ತು 7 ರಂದು ಚೆನ್ನೈ  ಏರ್ ಫೋರ್ಸ್ ಸ್ಟೇಷನ್ ತಾಂಬರ ನಲ್ಲಿ ನೇರ ನೇಮಕಾತಿ ರ‍್ಯಾಲಿಯನ್ನು ಅಯೋಜಿಸಲಾಗಿದ್ದು, ಅರ್ಹ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ವೈದ್ಯಕೀಯ ಸಹಾಯಕ ಹುದ್ದೆಗೆ ಅಭ್ಯರ್ಥಿಯು ಅವಿವಾಹಿತರಾಗಿರಬೇಕು ಮತ್ತು 27 ಜೂನ್ 2002 ಮತ್ತು 27 ಜೂನ್ 2006ರ ನಡುವೆ ಜನಿಸಿದವರಾಗಿರಬೇಕು. ವೈದ್ಯಕೀಯ ಸಹಾಯಕ (ಫಾರ್ಮಸಿ) ಹುದ್ದೆಗೆ ಫಾರ್ಮಸಿಯಲ್ಲಿ ಡಿಪ್ಲೋಮಾ ಅಥವಾ ಬಿ.ಎಸ್ಸಿ ಪದವೀಧರರಾಗಿರಬೇಕು ಹಾಗೂ ಅವಿವಾಹಿತ ಅಭ್ಯರ್ಥಿಯು 27 ಜೂನ್ 1999 ಮತ್ತು 27 ಜೂನ್ 2004 ರ ನಡುವೆ ಮತ್ತು ವಿವಾಹಿತ ಅಭ್ಯರ್ಥಿಯು 27 ಜೂನ್ 1999 ಮತ್ತು 27 ಜೂನ್ 2002 ರ ನಡುವೆ ಜನಿಸಿರಬೇಕು. ವಿದ್ಯಾರ್ಹತೆ ಮತ್ತು ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್ http://www.airmenselection.cdac.in  ಅಥವಾ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ಮೊ.ನಂ: 9945856670, 8197440155 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago