Featured

ಉಡುಪಿ: ವಾಸಕ್ಕೆಂದು ಉಚಿತ ಮನೆ ನೀಡಿದ ಮಾಲೀಕನ ಬ್ಯಾಂಕ್ ಖಾತೆಗೆ ಕನ್ನ ; 9 ಲಕ್ಷ ರೂ.ಗೂ ಹೆಚ್ಚು ವಂಚನೆ – Vishwanews24

ಉಡುಪಿ: ವಾಸಕ್ಕೆಂದು ಉಚಿತ ಮನೆ ನೀಡಿದ ಮಾಲೀಕನ ಬ್ಯಾಂಕ್ ಖಾತೆಗೆ ಕನ್ನ ; 9 ಲಕ್ಷ ರೂ.ಗೂ ಹೆಚ್ಚು ವಂಚನೆ

ಉಡುಪಿ: ವಾಸಕ್ಕೆಂದು ಉಚಿತ ಮನೆ ನೀಡಿದ ಮಾಲೀಕನ ಬ್ಯಾಂಕ್ ಖಾತೆಗೆ ಕನ್ನ ಹಾಕಿ , ಮನೆಯಲ್ಲೂ ಕಳ್ಳತನ ನಡೆಸಿದ ಬಗ್ಗೆ ದೂರು ದಾಖಲಾದ ಘಟನೆ ಬನ್ನಂಜೆಯಲ್ಲಿ ನಡೆದಿದೆ.

ಬನ್ನಂಜೆಯ ಮೂಡನಿಡಂಬೂರು ಗ್ರಾಮದ ನಿವಾಸಿಯಾಗಿರುವ ಎಂ . ಬಾಲಕೃಷ್ಣ ನಾಯಕ್ (79)ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ನಿವೃತ್ತ ಜೀವನ ನಡೆಸುತ್ತಿದ್ದರು. ಪತ್ನಿ ಮರಣಾನಂತರ ಏಕಾಂಗಿಯಾಗಿ ವಾಸವಿದ್ದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್‌ ಆಗಿ ಕೆಲಸ ಮಾಡಿಕೊಂಡಿರುವ ಹಾವೇರಿ ಜಿಲ್ಲೆಯ ರಮೇಶ್‌ ಮತ್ತು ಆತನ ಪತ್ನಿಗೆ ಮನೆಯಲ್ಲಿ ಉಚಿತ ರೂಮ್‌ ನೀಡಿ ವಾಸಕ್ಕೆ ವ್ಯವಸ್ಥೆ ಮಾಡಿದ್ದರು.

ಉಡುಪಿ: ಭಿಕ್ಷಾಟನೆ, ವ್ಯಾಪಾರ ನಿರತ 7 ಮಕ್ಕಳ ರಕ್ಷಣೆ – Vishwanews24

ಆದರೆ ಆರೋಪಿ ರಮೇಶ್ ಜು. 4 ರಿಂದ ಆ.10 ರ ಒಳಗೆ ಮನೆ ಮಾಲೀಕ ಬಾಲಕೃಷ್ಣ ನಾಯಕ್ ಎಟಿಎಂ ಕಾರ್ಡ್‌ ಹಾಗೂ ಮೊಬೈಲ್‌ ಒಟಿಪಿ ಬಳಸಿಕೊಂಡು ಬೇರೆ ಬೇರೆ ದಿನಗಳಲ್ಲಿ ವಿವಿಧ ಎಟಿಎಂಗಳಿಂದ ಒಟ್ಟು ರೂಪಾಯಿ 9,75,500/- ನ್ನು ಡ್ರಾ ಮಾಡಿ ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದಲ್ಲದೆ ಮನೆಯಲ್ಲಿದ್ದ 2 ಚಿನ್ನದ ಉಂಗುರಗಳು ಕಾಣೆಯಾಗಿದ್ದು, ಇವುಗಳನ್ನೂ ಸಹ ಆರೋಪಿತನು ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 153/2022 ಕಲಂ: 406, 417, 420 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

ಲಂಚ ಆರೋಪ ಸಾಬೀತು: ಮನಪಾ ಅಧಿಕಾರಿಗೆ 1 ಕೋಟಿ ರೂ. ದಂಡ; 4 ವರ್ಷ ಶಿಕ್ಷೆ – Vishwanews24

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

57 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago